AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ಕೋರಿ ರಿಟ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು

ನಾವು ಪರೀಕ್ಷೆಯನ್ನು ರದ್ದುಗೊಳಿಸಲು ಕೋರುತ್ತಿಲ್ಲ, ವಿಧಾನ ಮಾರ್ಪಡಿಸುವಂತೆ ಕೇಳುತ್ತಿದ್ದೇವೆ ಎಂದು ಹೈಕೋರ್ಟ್​ಗೆ ವಿದ್ಯಾರ್ಥಿಗಳ ಪರ ವಕೀಲರು ಮನವಿ ಮಾಡಿದ್ದಾರೆ.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ಕೋರಿ ರಿಟ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Apr 06, 2022 | 9:04 PM

Share

ಬೆಂಗಳೂರು: ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸುವಂತೆ ಕೋರಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ರಾಜ್ಯ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನಾವು ಪರೀಕ್ಷೆಯನ್ನು ರದ್ದುಗೊಳಿಸಲು ಕೋರುತ್ತಿಲ್ಲ, ವಿಧಾನ ಮಾರ್ಪಡಿಸುವಂತೆ ಕೇಳುತ್ತಿದ್ದೇವೆ ಎಂದು ಹೈಕೋರ್ಟ್​ಗೆ ವಿದ್ಯಾರ್ಥಿಗಳ ಪರ ವಕೀಲರು ಮನವಿ ಮಾಡಿದ್ದಾರೆ.

ಈ ಸಂಬಂಧ, ರಾಜ್ಯ ಸರ್ಕಾರ ಹಾಗೂ ವಿಟಿಯುಗೆ ಹೈಕೋರ್ಟ್ ನೋಟಿಸ್ ನೀಡಿದೆ. ಸರ್ಕಾರಗಳ ನಿಯಮಾವಳಿಗಳ ಪ್ರಕಾರವೇ ದಾಖಲಾತಿ ನಡೆಯುತ್ತಿದೆ. ನ್ಯಾಯಾಧೀಶದ ಹುದ್ದೆಗಳಿಗೂ ಆಫ್​​ಲೈನ್ ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ನಿಮ್ಮ ಕೋರಿಕೆ ಪರಿಗಣಿಸುವುದು ಕಷ್ಟ ಎಂದು ವಿದ್ಯಾರ್ಥಿಗಳ ಕೋರಿಕೆಯ ಬಗ್ಗೆ, ‌ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

Published On - 8:37 pm, Wed, 13 January 21

Follow Us
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!