AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಸವಾರನೊಂದಿಗೆ ಸಬ್ ಇನ್ಸ್​ಪೆಕ್ಟರ್ ಅನಾಗರಿಕ ವರ್ತನೆ, ಅವಾಚ್ಯಶಬ್ದಗಳಿಂದ ನಿಂದನೆ

ಮಂಡ್ಯ: ರಕ್ಷಣೆಗೆ ನಿಂತ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಅನಾಗರಿಕ ವರ್ತನೆ ತೋರಿದ್ದಾರೆ. ವಾಹನ ತಪಾಸಣೆ ವೇಳೆ ಸವಾರನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಮಂಡ್ಯ ನಗರದ ನಂದಾ ಥಿಯೇಟರ್ ಬಳಿ ವಾಹನ ತಪಾಸಣೆ ವೇಳೆ ಬೈಕ್ ಸವಾರನನ್ನ ಅಡ್ಡಗಟ್ಟಿ ಪೊಲೀಸರಿಂದ ತಪಾಸಣೆ ನಡೆದಿದೆ. ಈ ವೇಳೆ ಪೊಲೀಸರ ಕರ್ತವ್ಯದ ಬಗ್ಗೆ ಸವಾರ ಪ್ರಶ್ನಿಸಿದ್ದಾನೆ. ಇದಕ್ಕೆ ಕೋಪಗೊಂಡು ಸಬ್ ಇನ್ಸ್​ಪೆಕ್ಟರ್ ಕೃಷ್ಣಮೂರ್ತಿ ಸವಾರನಿಗೆ ಅವಾಚ್ಯಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಸವಾರನೊಂದಿಗೆ ಅನಾಗರಿಕನಂತೆ ವರ್ತಿಸಿದ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿವೆ. ವಿಡಿಯೋವನ್ನು […]

ಬೈಕ್ ಸವಾರನೊಂದಿಗೆ ಸಬ್ ಇನ್ಸ್​ಪೆಕ್ಟರ್ ಅನಾಗರಿಕ ವರ್ತನೆ, ಅವಾಚ್ಯಶಬ್ದಗಳಿಂದ ನಿಂದನೆ
ಸಾಧು ಶ್ರೀನಾಥ್​
|

Updated on:Dec 17, 2019 | 8:03 AM

Share

ಮಂಡ್ಯ: ರಕ್ಷಣೆಗೆ ನಿಂತ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಅನಾಗರಿಕ ವರ್ತನೆ ತೋರಿದ್ದಾರೆ. ವಾಹನ ತಪಾಸಣೆ ವೇಳೆ ಸವಾರನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಮಂಡ್ಯ ನಗರದ ನಂದಾ ಥಿಯೇಟರ್ ಬಳಿ ವಾಹನ ತಪಾಸಣೆ ವೇಳೆ ಬೈಕ್ ಸವಾರನನ್ನ ಅಡ್ಡಗಟ್ಟಿ ಪೊಲೀಸರಿಂದ ತಪಾಸಣೆ ನಡೆದಿದೆ.

ಈ ವೇಳೆ ಪೊಲೀಸರ ಕರ್ತವ್ಯದ ಬಗ್ಗೆ ಸವಾರ ಪ್ರಶ್ನಿಸಿದ್ದಾನೆ. ಇದಕ್ಕೆ ಕೋಪಗೊಂಡು ಸಬ್ ಇನ್ಸ್​ಪೆಕ್ಟರ್ ಕೃಷ್ಣಮೂರ್ತಿ ಸವಾರನಿಗೆ ಅವಾಚ್ಯಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಸವಾರನೊಂದಿಗೆ ಅನಾಗರಿಕನಂತೆ ವರ್ತಿಸಿದ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿವೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸರ ವರ್ತನೆಗೆ ಟೀಕೆ ವ್ಯಕ್ತವಾದ ಹಿನ್ನೆಲೆ ವರದಿ ನೀಡಲು ಡಿವೈಎಸ್‌ಪಿಗೆ ಸೂಚನೆ ನೀಡಲಾಗಿದೆ. ತಪಾಸಣೆ ವೇಳೆ ಪೊಲೀಸರು ಬಾಡಿ ಕ್ಯಾಮರಾ ಅಳವಡಿಸಿದ್ದರು. ಸವಾರ ಪೊಲೀಸರಿಗೆ ಪ್ರೇರೇಪಿಸುವ ರೀತಿ ಮಾತನಾಡಿದ್ದಾನೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದರು.

Published On - 8:02 am, Tue, 17 December 19

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ