AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯೂ ಕೃಷ್ಣ ಮಠದಲ್ಲಿ ಎಡೆ-ಮಡೆ ಸ್ನಾನ ನಡೆಯಲಿಲ್ಲ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿ ಆಚರಣೆ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ, ಪರ್ಯಾಯ ಪಲಿಮಾರು ಸ್ವಾಮೀಜಿ‌ ಕೃಷ್ಣ ಮಠದಲ್ಲಿ ಮಡೆಸ್ನಾನ ಮತ್ತು ಎಡೆ ಸ್ನಾನದ ಬಗ್ಗೆ ನಿರ್ಧಾರವನ್ನು ಪುನರ್ ಸ್ಪಷ್ಟಪಡಿಸಿದ್ದಾರೆ. ಕೃಷ್ಣ ಮಠದಲ್ಲಿ ಮಡೆಸ್ನಾನವೂ ಇಲ್ಲ, ಎಡೆ ಸ್ನಾನವೂ ಇಲ್ಲ ಎಂದು ಪರ್ಯಾಯ ಪಲಿಮಾರು ಸ್ವಾಮೀಜಿ‌ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ವರ್ಷವೂ ಕೃಷ್ಣ ಮಠದಲ್ಲಿ ಎಡೆ- ಮಡೆ ಸ್ನಾನ ನಡೆದಿರಲಿಲ್ಲ: ಯಾವುದೇ ಗೊಂದಲಕ್ಕೆ ಅವಕಾಶವಾಗದಿರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಕೃಷ್ಣ […]

ಈ ಬಾರಿಯೂ ಕೃಷ್ಣ ಮಠದಲ್ಲಿ ಎಡೆ-ಮಡೆ ಸ್ನಾನ ನಡೆಯಲಿಲ್ಲ
ಸಾಧು ಶ್ರೀನಾಥ್​
|

Updated on: Dec 02, 2019 | 3:36 PM

Share

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿ ಆಚರಣೆ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ, ಪರ್ಯಾಯ ಪಲಿಮಾರು ಸ್ವಾಮೀಜಿ‌ ಕೃಷ್ಣ ಮಠದಲ್ಲಿ ಮಡೆಸ್ನಾನ ಮತ್ತು ಎಡೆ ಸ್ನಾನದ ಬಗ್ಗೆ ನಿರ್ಧಾರವನ್ನು ಪುನರ್ ಸ್ಪಷ್ಟಪಡಿಸಿದ್ದಾರೆ. ಕೃಷ್ಣ ಮಠದಲ್ಲಿ ಮಡೆಸ್ನಾನವೂ ಇಲ್ಲ, ಎಡೆ ಸ್ನಾನವೂ ಇಲ್ಲ ಎಂದು ಪರ್ಯಾಯ ಪಲಿಮಾರು ಸ್ವಾಮೀಜಿ‌ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

ಕಳೆದ ವರ್ಷವೂ ಕೃಷ್ಣ ಮಠದಲ್ಲಿ ಎಡೆ- ಮಡೆ ಸ್ನಾನ ನಡೆದಿರಲಿಲ್ಲ: ಯಾವುದೇ ಗೊಂದಲಕ್ಕೆ ಅವಕಾಶವಾಗದಿರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಕೃಷ್ಣ ಮಠದಲ್ಲಿ ಮಡೆಸ್ನಾನ ನಡೆಯುತ್ತಿತ್ತು. ಪೇಜಾವರ ಶ್ರೀ ಗಳ ಸಲಹೆಯಂತೆ ಎಡೆ ಸ್ನಾನ ಆರಂಭಿಸಲಾಗಿತ್ತು. ಆದರೆ ಎಡೆ ಸ್ನಾನವನ್ನೂ ಮಾಡಿಸದಿರಲು ಇದೀಗ ಪಲಿಮಾರು ಶ್ರೀ ನಿರ್ಧಾರ ತೆಗೆದುಕೊಂಡಿದ್ದಾರೆ.

ಭಕ್ತರು ಕೇವಲ ವಿಶೇಷ ಪೂಜೆ ಸಲ್ಲಿಸಿ, ಅನ್ನ ಪ್ರಸಾದ ಸ್ವೀಕರಿಸಿ ತೆರಳಿದರು. ಎಡೆ ಮತ್ತು ಮಡೆ ಸ್ನಾನ ಎರಡರಲ್ಲೂ ವಿವಾದಗಳಿವೆ. ವಿವಾದ ಬೇಡ ಅನ್ನೋ ಉದ್ದೇಶಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇವರ ಸೇವೆ ಅಂದ್ರೆ ಪೂಜೆಯಷ್ಟೇ ಎಂದು ಮುಖ್ಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥರು ಹೇಳಿದ್ದಾರೆ.

ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?