Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸ್ಮಿಲ್ಲಾನಗರದಲ್ಲಿ ರಾಮರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐದು ಆರೋಪಿಗಳ ಅರೆಸ್ಟ್​

ಬಿಸ್ಮಿಲ್ಲಾನಗರದಲ್ಲಿ ನಿನ್ನೆ ರಾಮ ಮಂದಿರದ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡುತ್ತಿದ್ದ ವೇಳೆ ರಾಮ ರಥದ ಮೇಲೆ ಕಲ್ಲುತೂರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದೆ.

ಬಿಸ್ಮಿಲ್ಲಾನಗರದಲ್ಲಿ ರಾಮರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐದು ಆರೋಪಿಗಳ ಅರೆಸ್ಟ್​
ಬಿಸ್ಮಿಲ್ಲಾನಗರದಲ್ಲಿ ರಾಮ ರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐವರು ಆರೋಪಿಗಳು ಅರೆಸ್ಟ್
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jan 30, 2021 | 5:38 PM

ಬೆಂಗಳೂರು: ಬಿಸ್ಮಿಲ್ಲಾನಗರದಲ್ಲಿ ನಿನ್ನೆ ರಾಮ ಮಂದಿರದ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡುತ್ತಿದ್ದ ವೇಳೆ ರಾಮ ರಥದ ಮೇಲೆ ಕಲ್ಲುತೂರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದೆ. ಬಂಧಿತ ಆರೋಪಿಗಳನ್ನು ವಸೀಮ್ ಉಲ್ಲಾ(32), ಮೊಹಮ್ಮದ್ ಅದ್ನಾನ್(21), ಅಹ್ಮದ್ ಬಾಷಾ(65), ಅಬ್ದುಲ್ ಗೌಸ್(19) ಹಾಗೂ ಮೊಹಮ್ಮದ್ ಶಬ್ಬೀರ್(20) ಎಂದು ಗುರುತಿಸಲಾಗಿದೆ.

ನಿನ್ನೆ ಮಧ್ಯಾಹ್ನ ಬಿಸ್ಮಿಲ್ಲಾನಗರದಲ್ಲಿ ರಾಮಮಂದಿರಕ್ಕಾಗಿ ನಿಧಿ ಸಂಗ್ರಹಣೆ ಮಾಡ್ತಿದ್ದ ವೇಳೆ ರಾಮರಥ ಮತ್ತು ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಆರೋಪಿಗಳು ಕಲ್ಲುತೂರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ರಾಮರಥದ ಗಾಜು ಜಖಂಗೊಂಡಿದ್ದು ಕಾರ್ಯಕರ್ತರಿಗೆ ಗಾಯವಾಗಿತ್ತು. ಈ ಸಂಬಂಧ, ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗುದ್ದಲಿ ಪೂಜೆಯಲ್ಲಿ MLA ಶರತ್ ಬಚ್ಚೇಗೌಡ ಕಡೆಗಣನೆ ಆರೋಪ: ಧರಣಿ ನಡೆಸಿದ MLA ಮನವೊಲಿಸಲು SP ರವಿ ಚನ್ನಣ್ಣನವರ್​​ ಹರಸಾಹಸ

Published On - 5:30 pm, Sat, 30 January 21

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್