AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸ್ಮಿಲ್ಲಾನಗರದಲ್ಲಿ ರಾಮರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐದು ಆರೋಪಿಗಳ ಅರೆಸ್ಟ್​

ಬಿಸ್ಮಿಲ್ಲಾನಗರದಲ್ಲಿ ನಿನ್ನೆ ರಾಮ ಮಂದಿರದ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡುತ್ತಿದ್ದ ವೇಳೆ ರಾಮ ರಥದ ಮೇಲೆ ಕಲ್ಲುತೂರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದೆ.

ಬಿಸ್ಮಿಲ್ಲಾನಗರದಲ್ಲಿ ರಾಮರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐದು ಆರೋಪಿಗಳ ಅರೆಸ್ಟ್​
ಬಿಸ್ಮಿಲ್ಲಾನಗರದಲ್ಲಿ ರಾಮ ರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐವರು ಆರೋಪಿಗಳು ಅರೆಸ್ಟ್
KUSHAL V
| Edited By: |

Updated on:Jan 30, 2021 | 5:38 PM

Share

ಬೆಂಗಳೂರು: ಬಿಸ್ಮಿಲ್ಲಾನಗರದಲ್ಲಿ ನಿನ್ನೆ ರಾಮ ಮಂದಿರದ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡುತ್ತಿದ್ದ ವೇಳೆ ರಾಮ ರಥದ ಮೇಲೆ ಕಲ್ಲುತೂರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದೆ. ಬಂಧಿತ ಆರೋಪಿಗಳನ್ನು ವಸೀಮ್ ಉಲ್ಲಾ(32), ಮೊಹಮ್ಮದ್ ಅದ್ನಾನ್(21), ಅಹ್ಮದ್ ಬಾಷಾ(65), ಅಬ್ದುಲ್ ಗೌಸ್(19) ಹಾಗೂ ಮೊಹಮ್ಮದ್ ಶಬ್ಬೀರ್(20) ಎಂದು ಗುರುತಿಸಲಾಗಿದೆ.

ನಿನ್ನೆ ಮಧ್ಯಾಹ್ನ ಬಿಸ್ಮಿಲ್ಲಾನಗರದಲ್ಲಿ ರಾಮಮಂದಿರಕ್ಕಾಗಿ ನಿಧಿ ಸಂಗ್ರಹಣೆ ಮಾಡ್ತಿದ್ದ ವೇಳೆ ರಾಮರಥ ಮತ್ತು ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಆರೋಪಿಗಳು ಕಲ್ಲುತೂರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ರಾಮರಥದ ಗಾಜು ಜಖಂಗೊಂಡಿದ್ದು ಕಾರ್ಯಕರ್ತರಿಗೆ ಗಾಯವಾಗಿತ್ತು. ಈ ಸಂಬಂಧ, ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗುದ್ದಲಿ ಪೂಜೆಯಲ್ಲಿ MLA ಶರತ್ ಬಚ್ಚೇಗೌಡ ಕಡೆಗಣನೆ ಆರೋಪ: ಧರಣಿ ನಡೆಸಿದ MLA ಮನವೊಲಿಸಲು SP ರವಿ ಚನ್ನಣ್ಣನವರ್​​ ಹರಸಾಹಸ

Published On - 5:30 pm, Sat, 30 January 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ