AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳು 2,734 […]

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ
ಆರೋಗ್ಯ ಸಚಿವ ಡಾ. ಸುಧಾಕರ್
KUSHAL V
|

Updated on:Jul 05, 2020 | 6:05 PM

Share

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು 2,734 ಬೆಡ್​ಗಳನ್ನ ನಮಗೆ ನೀಡಬೇಕಿತ್ತು. ಆದರೆ, ಈವರೆಗೆ ಕೊಟ್ಟಿರೋದು ಕೇವಲ 116 ಬೆಡ್​ಗಳು ಮಾತ್ರ. ಹಾಗಾಗಿ ಸಮಸ್ಯೆ ಆಗುತ್ತಿರೋದೇ ಅಲ್ಲಿ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೊತೆಗೆ, ಈ ಬಗ್ಗೆ ಸಚಿವ R.ಅಶೋಕ್ ಮತ್ತು ಶಾಸಕ SR ವಿಶ್ವನಾಥ್ ನಾಳೆಯಿಂದಲೇ ಪರಿಶೀಲನೆ ಮಾಡುತ್ತಾರೆ. ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ ಎಂದು ಹೇಳಿದರು. ಜೊತೆಗೆ ಬೆಡ್ ಇದ್ದೂ ಇಲ್ಲ ಅಂತಾ ಹೇಳುತ್ತಿರುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಸಹ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Published On - 6:02 pm, Sun, 5 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್