AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳು 2,734 […]

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ
ಆರೋಗ್ಯ ಸಚಿವ ಡಾ. ಸುಧಾಕರ್
KUSHAL V
|

Updated on:Jul 05, 2020 | 6:05 PM

Share

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು 2,734 ಬೆಡ್​ಗಳನ್ನ ನಮಗೆ ನೀಡಬೇಕಿತ್ತು. ಆದರೆ, ಈವರೆಗೆ ಕೊಟ್ಟಿರೋದು ಕೇವಲ 116 ಬೆಡ್​ಗಳು ಮಾತ್ರ. ಹಾಗಾಗಿ ಸಮಸ್ಯೆ ಆಗುತ್ತಿರೋದೇ ಅಲ್ಲಿ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೊತೆಗೆ, ಈ ಬಗ್ಗೆ ಸಚಿವ R.ಅಶೋಕ್ ಮತ್ತು ಶಾಸಕ SR ವಿಶ್ವನಾಥ್ ನಾಳೆಯಿಂದಲೇ ಪರಿಶೀಲನೆ ಮಾಡುತ್ತಾರೆ. ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ ಎಂದು ಹೇಳಿದರು. ಜೊತೆಗೆ ಬೆಡ್ ಇದ್ದೂ ಇಲ್ಲ ಅಂತಾ ಹೇಳುತ್ತಿರುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಸಹ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Published On - 6:02 pm, Sun, 5 July 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ