AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳು 2,734 […]

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ
ಆರೋಗ್ಯ ಸಚಿವ ಡಾ. ಸುಧಾಕರ್
KUSHAL V
|

Updated on:Jul 05, 2020 | 6:05 PM

Share

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು 2,734 ಬೆಡ್​ಗಳನ್ನ ನಮಗೆ ನೀಡಬೇಕಿತ್ತು. ಆದರೆ, ಈವರೆಗೆ ಕೊಟ್ಟಿರೋದು ಕೇವಲ 116 ಬೆಡ್​ಗಳು ಮಾತ್ರ. ಹಾಗಾಗಿ ಸಮಸ್ಯೆ ಆಗುತ್ತಿರೋದೇ ಅಲ್ಲಿ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೊತೆಗೆ, ಈ ಬಗ್ಗೆ ಸಚಿವ R.ಅಶೋಕ್ ಮತ್ತು ಶಾಸಕ SR ವಿಶ್ವನಾಥ್ ನಾಳೆಯಿಂದಲೇ ಪರಿಶೀಲನೆ ಮಾಡುತ್ತಾರೆ. ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ ಎಂದು ಹೇಳಿದರು. ಜೊತೆಗೆ ಬೆಡ್ ಇದ್ದೂ ಇಲ್ಲ ಅಂತಾ ಹೇಳುತ್ತಿರುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಸಹ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Published On - 6:02 pm, Sun, 5 July 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್