AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳು 2,734 […]

24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ -ಸಚಿವ ಸುಧಾಕರ್​​ ಭರವಸೆ
ಆರೋಗ್ಯ ಸಚಿವ ಡಾ. ಸುಧಾಕರ್
KUSHAL V
|

Updated on:Jul 05, 2020 | 6:05 PM

Share

ಬೆಂಗಳೂರು: ಕೊವಿಡ್​ ಪರೀಕ್ಷಾ ವರದಿ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸಮಸ್ಯೆಯನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸುಧಾಕರ್​ ಇನ್ನು ಮುಂದೆ 24 ಗಂಟೆಯಲ್ಲಿ ಕೊವಿಡ್ ಪರೀಕ್ಷಾ ವರದಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

‘ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ’ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆಯಿದೆ ಎಂಬ ನೆಪವೊಡ್ಡಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂಬ ಹಲವಾರು ದೂರುಗಳು ಕೇಳಿಬಂದಿದೆ. ಇದಕ್ಕೆ ಸಚಿವರು ಸ್ಪಷ್ಟನೆ ಸಹ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು 2,734 ಬೆಡ್​ಗಳನ್ನ ನಮಗೆ ನೀಡಬೇಕಿತ್ತು. ಆದರೆ, ಈವರೆಗೆ ಕೊಟ್ಟಿರೋದು ಕೇವಲ 116 ಬೆಡ್​ಗಳು ಮಾತ್ರ. ಹಾಗಾಗಿ ಸಮಸ್ಯೆ ಆಗುತ್ತಿರೋದೇ ಅಲ್ಲಿ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೊತೆಗೆ, ಈ ಬಗ್ಗೆ ಸಚಿವ R.ಅಶೋಕ್ ಮತ್ತು ಶಾಸಕ SR ವಿಶ್ವನಾಥ್ ನಾಳೆಯಿಂದಲೇ ಪರಿಶೀಲನೆ ಮಾಡುತ್ತಾರೆ. ಖಾಸಗಿ ಆಸ್ಪತ್ರೆಗಳಿಂದ ಬೆಡ್​ಗಳನ್ನ ಪಡೆದೇ ತೀರುತ್ತೇವೆ ಎಂದು ಹೇಳಿದರು. ಜೊತೆಗೆ ಬೆಡ್ ಇದ್ದೂ ಇಲ್ಲ ಅಂತಾ ಹೇಳುತ್ತಿರುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಸಹ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Published On - 6:02 pm, Sun, 5 July 20

Follow Us
KUSHAL V
KUSHAL V
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ