AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿ ತಗುಲಿ 4 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ನಾಶ.. ಯಾವೂರಲ್ಲಿ?

ಗ್ರಾಮದ ರವೀಂದ್ರ ಅರಕೇರಿ ಎಂಬುವರಿಗೆ ಸೇರಿದ ನಾಲ್ಕು ಎಕರೆ ಕಬ್ಬಿನ ಬೆಳೆ ನಾಶವಾಗಿದ್ದು, ಕಬ್ಬಿನ ಬೆಳಗಾಗಿ 1 ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿದ್ದಾಗಿ ರೈತ ಅಳಲು ತೋಡಿಕೊಂಡಿದ್ದಾರೆ. ಘಟನೆಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವೇ ಕಾರಣವೆಂದು ರೈತ ಆರೋಪ ಮಾಡುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ 4 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ನಾಶ.. ಯಾವೂರಲ್ಲಿ?
ಬೆಂಕಿಗಾಹುತಿಯಾಗುತ್ತಿರುವ ಕಬ್ಬು
ಪೃಥ್ವಿಶಂಕರ
| Edited By: |

Updated on: Jan 02, 2021 | 2:47 PM

Share

ವಿಜಯಪುರ: ವಿದ್ಯುತ್ ಕಂಬದ ತಂತಿಗಳು ತಾಗಿ ಕಬ್ಬಿನ ಬೆಳೆಗೆ ಬೆಂಕಿ ಹೊತ್ತಿದ ಪರಿಣಾಮದಿಂದಾಗಿ ನಾಲ್ಕು ಎಕರೆ ಕಬ್ಬಿನ ಬೆಳೆ ನಾಶವಾಗಿರುವ ಘಟನೆ ಇಂಡಿ ತಾಲೂಕಿನ ಖೇಡಗಿ ಗ್ರಾಮದ ಜಮೀನಿನಲ್ಲಿ ನಡೆದಿದೆ.

ಗ್ರಾಮದ ರವೀಂದ್ರ ಅರಕೇರಿ ಎಂಬುವರಿಗೆ ಸೇರಿದ ನಾಲ್ಕು ಎಕರೆ ಕಬ್ಬಿನ ಬೆಳೆ ನಾಶವಾಗಿದ್ದು, ಕಬ್ಬಿನ ಬೆಳಗಾಗಿ 1 ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿದ್ದಾಗಿ ರೈತ ಅಳಲು ತೋಡಿಕೊಂಡಿದ್ದಾರೆ. ಘಟನೆಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ರೈತ ಆರೋಪ ಮಾಡುತ್ತಿದ್ದಾರೆ.

ಕಬ್ಬಿನ ಬೆಳೆಗೆ ವಿದ್ಯುತ್ ಲೈನ್​ಗಳು ತಾಗುತ್ತಿವೆ ಎಂದು ಈ ಹಿಂದೆಯೇ ಅಕ್ಟೋಬರ್‌ನಲ್ಲಿ ಮನವಿ ಕೊಟ್ಟಿದ್ದರೂ ಸಹ ಅಧಿಕಾರಿಗಳು ಈ ಕಡೆ ಗಮನ ಹರಿಸಿಲ್ಲ ಎಂದು ಆರೋಪ ಮಾಡಲಾಗಿದೆ. ಹಾಗಾಗಿ ಹೆಸ್ಕಾಂ ಇಲಾಖೆ ಹಾನಿಯನ್ನು ಭರಿಸಬೇಕೆಂದು ಒತ್ತಾಯ ಮಾಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ಬೇರೆಡೆ ವ್ಯಾಪಿಸದಂತೆ ಕ್ರಮ ಕೈಗೊಂಡಿದ್ದಾರೆ.

ಜೋತು ಬಿದ್ದ ವಿದ್ಯುತ್ ತಂತಿಗಳ ಮಧ್ಯೆ ರೈತರ ಪಾಡು ಹೇಳತೀರದು.. GESCOM ಅಧಿಕಾರಿಗಳು ಮಾತ್ರ ಜಾಣ ಕುರುಡು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ