ಅಕ್ಕೂರು ಠಾಣೆ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಠಾಣೆ ವ್ಯಾಪ್ತಿಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಕೂರು ಗ್ರಾಮದ ಶಿವಕುಮಾರ್ ಮತ್ತು ರಘು ಬಂಧಿತರು. ಬಂಧಿತರಿಂದ 53,160 ನಗದು, ಮೊಬೈಲ್ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ರಾಜೇಶ್ ಎಂಬಾತ ಪರಾರಿಯಾಗಿದ್ದಾನೆ. ಆರೋಪಿಗಳು ಕಳೆದ ರಾತ್ರಿ ಡಿಸಿ ಹಾಗೂ ಕೆಕೆಆರ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿದ್ದರು
ಇದನ್ನೂ ಓದಿ:
ಕಮರಿಪೇಟೆಯಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್, ಅಕ್ರಮ ಮದ್ಯ ಸಂಗ್ರಹಿಸಿದ್ದ ಮೂವರ ಬಂಧನ
ಇದನ್ನೂ ಓದಿ:
ಐಪಿಎಲ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರ ಬಂಧನ; 16 ಸಾವಿರ ನಗದು, 2 ಮೊಬೈಲ್ ಜಪ್ತಿ
Kotigobba-3 ಮೂವಿ ರಿಲೀಸ್ ಬಗ್ಗೆ ನಿರ್ಮಾಪಕ ಹೇಳಿದ್ದೇನು ಗೊತ್ತಾ? |Kotigobba3|Tv9 Kannada
(suicide attempt cricket betting loan burden leads fruit merchant to ghataprabha river)