AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ. ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್
ಕಿಚ್ಚುಗುತ್ತಿ ಮಾರಮ್ಮ ದೇಗುಲ ಮತ್ತು ಆರೋಪಿ ಇಮ್ಮಡಿ ಮಹದೇವ ಸ್ವಾಮಿ
ಸಾಧು ಶ್ರೀನಾಥ್​
|

Updated on:Dec 02, 2019 | 5:52 PM

Share

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ.

ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

Published On - 5:50 pm, Mon, 2 December 19

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್