AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ. ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್
ಕಿಚ್ಚುಗುತ್ತಿ ಮಾರಮ್ಮ ದೇಗುಲ ಮತ್ತು ಆರೋಪಿ ಇಮ್ಮಡಿ ಮಹದೇವ ಸ್ವಾಮಿ
Follow us
ಸಾಧು ಶ್ರೀನಾಥ್​
|

Updated on:Dec 02, 2019 | 5:52 PM

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ.

ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

Published On - 5:50 pm, Mon, 2 December 19

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು