ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ. ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್
ಕಿಚ್ಚುಗುತ್ತಿ ಮಾರಮ್ಮ ದೇಗುಲ ಮತ್ತು ಆರೋಪಿ ಇಮ್ಮಡಿ ಮಹದೇವ ಸ್ವಾಮಿ

Updated on: Dec 02, 2019 | 5:52 PM

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ.

ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

Published On - 5:50 pm, Mon, 2 December 19