AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸಂಡೇ ಕರ್ಫ್ಯೂ ಇರಲ್ಲ, ಎಲ್ಲಾ ಓಪನ್ ಇರುತ್ತೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಭಾನುವಾರ ಲಾಕ್​ಡೌನ್ ಮಾಡಲಾಗಿತ್ತು. ಆದ್ರೆ ಈ ಭಾನುವಾರ ರಾಜ್ಯದಲ್ಲಿ ಕರ್ಫ್ಯೂ ಇರುವುದಿಲ್ಲ. ಕರ್ಫ್ಯೂ ತೆರವು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ನಾಳೆ ಎಂದಿನಂತೆ ದೈನಂದಿನ ಚಟುವಟಿಕೆಗಳು ಇರುತ್ತವೆ. ರಾಜ್ಯದಲ್ಲಿ ಎಲ್ಲಾ ಸೇವೆಗಳು ಯಥಾಸ್ಥಿತಿಯಲ್ಲಿರುತ್ತೆ. ಅಂಗಡಿಗಳು, ಪಾರ್ಕ್ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಸೇವೆಗಳು ನಾಳೆ ಲಭ್ಯವಿರುತ್ತೆ. ಯಾವುದೇ ವ್ಯಾಪಾರ-ವಹಿವಾಟಿಗೆ ಅಡ್ಡಿ ಇರುವುದಿಲ್ಲ.

ರಾಜ್ಯದಲ್ಲಿ ಸಂಡೇ ಕರ್ಫ್ಯೂ ಇರಲ್ಲ, ಎಲ್ಲಾ ಓಪನ್ ಇರುತ್ತೆ
ಸಾಧು ಶ್ರೀನಾಥ್​
| Edited By: |

Updated on:May 30, 2020 | 1:21 PM

Share

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಭಾನುವಾರ ಲಾಕ್​ಡೌನ್ ಮಾಡಲಾಗಿತ್ತು. ಆದ್ರೆ ಈ ಭಾನುವಾರ ರಾಜ್ಯದಲ್ಲಿ ಕರ್ಫ್ಯೂ ಇರುವುದಿಲ್ಲ. ಕರ್ಫ್ಯೂ ತೆರವು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.

ಹಾಗಾಗಿ ನಾಳೆ ಎಂದಿನಂತೆ ದೈನಂದಿನ ಚಟುವಟಿಕೆಗಳು ಇರುತ್ತವೆ. ರಾಜ್ಯದಲ್ಲಿ ಎಲ್ಲಾ ಸೇವೆಗಳು ಯಥಾಸ್ಥಿತಿಯಲ್ಲಿರುತ್ತೆ. ಅಂಗಡಿಗಳು, ಪಾರ್ಕ್ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಸೇವೆಗಳು ನಾಳೆ ಲಭ್ಯವಿರುತ್ತೆ. ಯಾವುದೇ ವ್ಯಾಪಾರ-ವಹಿವಾಟಿಗೆ ಅಡ್ಡಿ ಇರುವುದಿಲ್ಲ.

Published On - 10:25 am, Sat, 30 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ