AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸಂಡೇ ಕರ್ಫ್ಯೂ ಇರಲ್ಲ, ಎಲ್ಲಾ ಓಪನ್ ಇರುತ್ತೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಭಾನುವಾರ ಲಾಕ್​ಡೌನ್ ಮಾಡಲಾಗಿತ್ತು. ಆದ್ರೆ ಈ ಭಾನುವಾರ ರಾಜ್ಯದಲ್ಲಿ ಕರ್ಫ್ಯೂ ಇರುವುದಿಲ್ಲ. ಕರ್ಫ್ಯೂ ತೆರವು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ನಾಳೆ ಎಂದಿನಂತೆ ದೈನಂದಿನ ಚಟುವಟಿಕೆಗಳು ಇರುತ್ತವೆ. ರಾಜ್ಯದಲ್ಲಿ ಎಲ್ಲಾ ಸೇವೆಗಳು ಯಥಾಸ್ಥಿತಿಯಲ್ಲಿರುತ್ತೆ. ಅಂಗಡಿಗಳು, ಪಾರ್ಕ್ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಸೇವೆಗಳು ನಾಳೆ ಲಭ್ಯವಿರುತ್ತೆ. ಯಾವುದೇ ವ್ಯಾಪಾರ-ವಹಿವಾಟಿಗೆ ಅಡ್ಡಿ ಇರುವುದಿಲ್ಲ.

ರಾಜ್ಯದಲ್ಲಿ ಸಂಡೇ ಕರ್ಫ್ಯೂ ಇರಲ್ಲ, ಎಲ್ಲಾ ಓಪನ್ ಇರುತ್ತೆ
ಸಾಧು ಶ್ರೀನಾಥ್​
| Edited By: |

Updated on:May 30, 2020 | 1:21 PM

Share

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಭಾನುವಾರ ಲಾಕ್​ಡೌನ್ ಮಾಡಲಾಗಿತ್ತು. ಆದ್ರೆ ಈ ಭಾನುವಾರ ರಾಜ್ಯದಲ್ಲಿ ಕರ್ಫ್ಯೂ ಇರುವುದಿಲ್ಲ. ಕರ್ಫ್ಯೂ ತೆರವು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.

ಹಾಗಾಗಿ ನಾಳೆ ಎಂದಿನಂತೆ ದೈನಂದಿನ ಚಟುವಟಿಕೆಗಳು ಇರುತ್ತವೆ. ರಾಜ್ಯದಲ್ಲಿ ಎಲ್ಲಾ ಸೇವೆಗಳು ಯಥಾಸ್ಥಿತಿಯಲ್ಲಿರುತ್ತೆ. ಅಂಗಡಿಗಳು, ಪಾರ್ಕ್ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಸೇವೆಗಳು ನಾಳೆ ಲಭ್ಯವಿರುತ್ತೆ. ಯಾವುದೇ ವ್ಯಾಪಾರ-ವಹಿವಾಟಿಗೆ ಅಡ್ಡಿ ಇರುವುದಿಲ್ಲ.

Published On - 10:25 am, Sat, 30 May 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!