ರಾಜ್ಯದಲ್ಲಿ ಸಂಡೇ ಕರ್ಫ್ಯೂ ಇರಲ್ಲ, ಎಲ್ಲಾ ಓಪನ್ ಇರುತ್ತೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಭಾನುವಾರ ಲಾಕ್​ಡೌನ್ ಮಾಡಲಾಗಿತ್ತು. ಆದ್ರೆ ಈ ಭಾನುವಾರ ರಾಜ್ಯದಲ್ಲಿ ಕರ್ಫ್ಯೂ ಇರುವುದಿಲ್ಲ. ಕರ್ಫ್ಯೂ ತೆರವು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ನಾಳೆ ಎಂದಿನಂತೆ ದೈನಂದಿನ ಚಟುವಟಿಕೆಗಳು ಇರುತ್ತವೆ. ರಾಜ್ಯದಲ್ಲಿ ಎಲ್ಲಾ ಸೇವೆಗಳು ಯಥಾಸ್ಥಿತಿಯಲ್ಲಿರುತ್ತೆ. ಅಂಗಡಿಗಳು, ಪಾರ್ಕ್ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಸೇವೆಗಳು ನಾಳೆ ಲಭ್ಯವಿರುತ್ತೆ. ಯಾವುದೇ ವ್ಯಾಪಾರ-ವಹಿವಾಟಿಗೆ ಅಡ್ಡಿ ಇರುವುದಿಲ್ಲ.

ರಾಜ್ಯದಲ್ಲಿ ಸಂಡೇ ಕರ್ಫ್ಯೂ ಇರಲ್ಲ, ಎಲ್ಲಾ ಓಪನ್ ಇರುತ್ತೆ
ಸಾಧು ಶ್ರೀನಾಥ್​ Edited By:

Updated on: May 30, 2020 | 1:21 PM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಭಾನುವಾರ ಲಾಕ್​ಡೌನ್ ಮಾಡಲಾಗಿತ್ತು. ಆದ್ರೆ ಈ ಭಾನುವಾರ ರಾಜ್ಯದಲ್ಲಿ ಕರ್ಫ್ಯೂ ಇರುವುದಿಲ್ಲ. ಕರ್ಫ್ಯೂ ತೆರವು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.

ಹಾಗಾಗಿ ನಾಳೆ ಎಂದಿನಂತೆ ದೈನಂದಿನ ಚಟುವಟಿಕೆಗಳು ಇರುತ್ತವೆ. ರಾಜ್ಯದಲ್ಲಿ ಎಲ್ಲಾ ಸೇವೆಗಳು ಯಥಾಸ್ಥಿತಿಯಲ್ಲಿರುತ್ತೆ. ಅಂಗಡಿಗಳು, ಪಾರ್ಕ್ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಸೇವೆಗಳು ನಾಳೆ ಲಭ್ಯವಿರುತ್ತೆ. ಯಾವುದೇ ವ್ಯಾಪಾರ-ವಹಿವಾಟಿಗೆ ಅಡ್ಡಿ ಇರುವುದಿಲ್ಲ.

Published On - 10:25 am, Sat, 30 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us