AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿದ ನ್ಯಾಯಮೂರ್ತಿ

ದೆಹಲಿ: ದೋಸ್ತಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯನ್ನು ಸೆ.23ಕ್ಕೆ ಸುಪ್ರೀಂಕೋರ್ಟ್​ ಮುಂದೂಡಿದೆ. ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ವಿರುದ್ಧ ಅನರ್ಹತೆ ಆದೇಶ ಪ್ರಶ್ನಿಸಿ ರೆಬೆಲ್​ ಶಾಸಕರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ ಇದೀಗ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಆದ್ದರಿಂದ ಕಾಂಗ್ರೆಸ್​-ಜೆಡಿಎಸ್​ನ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ. ಈಗ ಸುಪ್ರೀಂಕೋರ್ಟ್ ಪೀಠದ ಮರುರಚನೆಯಾಗಬೇಕಿದೆ. ಬೇರೆ ನ್ಯಾಯಮೂರ್ತಿಗಳ ಪೀಠಕ್ಕೆ ನೇಮಕವಾಗಬೇಕು. ಹೀಗಾಗಿ ಅನರ್ಹ ಶಾಸಕರ ಅರ್ಜಿಯ ವಿಚಾರಣೆ […]

ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿದ ನ್ಯಾಯಮೂರ್ತಿ
Follow us
ಸಾಧು ಶ್ರೀನಾಥ್​
|

Updated on:Sep 17, 2019 | 12:27 PM

ದೆಹಲಿ: ದೋಸ್ತಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯನ್ನು ಸೆ.23ಕ್ಕೆ ಸುಪ್ರೀಂಕೋರ್ಟ್​ ಮುಂದೂಡಿದೆ.

ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ವಿರುದ್ಧ ಅನರ್ಹತೆ ಆದೇಶ ಪ್ರಶ್ನಿಸಿ ರೆಬೆಲ್​ ಶಾಸಕರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ ಇದೀಗ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಆದ್ದರಿಂದ ಕಾಂಗ್ರೆಸ್​-ಜೆಡಿಎಸ್​ನ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ.

ಈಗ ಸುಪ್ರೀಂಕೋರ್ಟ್ ಪೀಠದ ಮರುರಚನೆಯಾಗಬೇಕಿದೆ. ಬೇರೆ ನ್ಯಾಯಮೂರ್ತಿಗಳ ಪೀಠಕ್ಕೆ ನೇಮಕವಾಗಬೇಕು. ಹೀಗಾಗಿ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಮತ್ತಷ್ಟು ತಡವಾಗುವ ಸಾಧ್ಯತೆಯಿದೆ.

Published On - 12:26 pm, Tue, 17 September 19

ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ