AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆಯಾಗಲಿ; ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಮನವಿ

Bengaluru: ಬೆಂಗಳೂರಿನಲ್ಲಿ ಉತ್ತಮ ವಾತಾವರಣ ಮತ್ತು ಮೂಲಸೌಕರ್ಯವಿದೆ. ಹೀಗಾಗಿ ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್​ನ ಪೀಠವನ್ನು ಸ್ಥಾಪಿಸಲು ಅನುಕೂಲವಾಗಲಿದೆ ಎಂದು ಅವರು ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆಯಾಗಲಿ; ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಮನವಿ
ಸುಪ್ರೀಂಕೋರ್ಟ್​
guruganesh bhat
| Edited By: |

Updated on: Mar 18, 2021 | 2:29 PM

Share

ದೆಹಲಿ: ಬೆಂಗಳೂರಿನಲ್ಲಿ ಸುಪ್ರೀಂಕೋರ್ಟ್ ಪೀಠದ ಅಗತ್ಯವಿದೆ ಎಂದು ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ನಾಗರಿಕರು ದೆಹಲಿಗೆ ಆಗಮಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕಷ್ಟವಾಗುತ್ತಿದೆ. ಹೀಗಾಗಿ ದಕ್ಷಿಣ ಭಾರತದ ಬೆಂಗಳೂರಿನಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠವನ್ನು ಸ್ಥಾಪಿಸಲು ಕೆ.ಸಿ.ರಾಮಮೂರ್ತಿ ಮನವಿ ಮಾಡಿದ್ದಾರೆ.

ಸುಪ್ರೀಂಕೋರ್ಟ್​ನ ಪೀಠವನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರೆ ಎಲ್ಲಾ ವಿಚಾರದಲ್ಲೂ ಸಹಕಾರ ನೀಡಲಿದ್ದೇವೆ. ಬೆಂಗಳೂರಿನಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆಯಿಂದ ತ್ವರಿತಗತಿಯಲ್ಲಿ ಪ್ರಕರಣ ಇತ್ಯರ್ಥ ಮಾಡಲು ಸಹ ಸಹಾಯವಾಗಲಿದೆ. ಬೆಂಗಳೂರಿನಲ್ಲಿ ಉತ್ತಮ ವಾತಾವರಣ ಮತ್ತು ಮೂಲಸೌಕರ್ಯವಿದೆ. ಹೀಗಾಗಿ ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್​ನ ಪೀಠವನ್ನು ಸ್ಥಾಪಿಸಲು ಅನುಕೂಲವಾಗಲಿದೆ ಎಂದು ಅವರು ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ಸರ್ಕಾರಿ ಅಧಿಕಾರಿಗಳ ನೇಮಕ ಸಲ್ಲ; ಸುಪ್ರೀಂ ಕೋರ್ಟ್

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಅನುಮತಿ ವಿಚಾರ: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?