AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್, ಸಮನ್ಸ್ ನೀಡದಂತೆ ಇಡಿಗೆ ಸುಪ್ರೀಂ ಸೂಚನೆ

ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆಗಳಲ್ಲಿ ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್ ದೊರೆತಿದೆ. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಡಿಕೆಶಿ ಆಪ್ತರಿಗೆ ಸಮನ್ಸ್ ನೀಡಿದ್ದರು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಆಪ್ತರಾದ ಆಂಜನೇಯ, ಸುನಿಲ್ ಕುಮಾರ್ ಶರ್ಮಾ, ರಾಜೇಂದ್ರ, ಸಚಿನ್ ನಾರಾಯಣ್ ಸುಪ್ರೀಂಕೋರ್ಟ್ ಮೊರೆಹೋಗಿದ್ದರು. ಇದೀಗ ಸುಪ್ರೀಂಕೋರ್ಟ್ ಇಡಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಈ ನಾಲ್ವರಿಗೆ ಸಮನ್ಸ್ ನೀಡದಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ಆಂಜನೇಯ, […]

ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್, ಸಮನ್ಸ್ ನೀಡದಂತೆ ಇಡಿಗೆ ಸುಪ್ರೀಂ ಸೂಚನೆ
ಸಾಧು ಶ್ರೀನಾಥ್​
|

Updated on:Oct 15, 2019 | 3:20 PM

Share

ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆಗಳಲ್ಲಿ ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್ ದೊರೆತಿದೆ.

ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಡಿಕೆಶಿ ಆಪ್ತರಿಗೆ ಸಮನ್ಸ್ ನೀಡಿದ್ದರು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಆಪ್ತರಾದ ಆಂಜನೇಯ, ಸುನಿಲ್ ಕುಮಾರ್ ಶರ್ಮಾ, ರಾಜೇಂದ್ರ, ಸಚಿನ್ ನಾರಾಯಣ್ ಸುಪ್ರೀಂಕೋರ್ಟ್ ಮೊರೆಹೋಗಿದ್ದರು. ಇದೀಗ ಸುಪ್ರೀಂಕೋರ್ಟ್ ಇಡಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಈ ನಾಲ್ವರಿಗೆ ಸಮನ್ಸ್ ನೀಡದಂತೆ ಸೂಚಿಸಿದೆ.

ಸುಪ್ರೀಂ ಕೋರ್ಟ್​ನಲ್ಲಿ ಆಂಜನೇಯ, ರಾಜೇಂದ್ರ ಪ್ರಕರಣದಲ್ಲಷ್ಟೆ ಮಧ್ಯಂತರ ಆದೇಶವಾಗಿದೆ. ಮತ್ತಿಬ್ಬರು ಆರೋಪಿಗಳ ಮಧ್ಯಂತರ ರಕ್ಷಣೆ ವಿಸ್ತರಿಸಿ ಎಂದು ಹೈಕೋರ್ಟ್​ ಮೊರೆ ಹೋಗಿದ್ದರು. ಹೀಗಾಗಿ ಒಂದು ವಾರ ಸಚಿನ್ ನಾರಾಯಣ್, ಸುನಿಲ್‌ ಶರ್ಮಾರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆಯನ್ನು ಹೈಕೋರ್ಟ್ ಮುಂದುವರಿಸಿದೆ.

ಐಟಿ ದಾಳಿ ವೇಳೆ ದೆಹಲಿಯ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆಗಳಲ್ಲಿ ದಾಖಲೆಯಿಲ್ಲದ ಹಣ ಪತ್ತೆಯಾಗಿತ್ತು. ಹಣದ ಮೂಲ ನೀಡುವಂತೆ ಇಡಿ ದೂರು ದಾಖಲಿಸಿಕೊಂಡು ಸಮನ್ಸ್ ನೀಡಿತ್ತು. ಈ ಸಂಬಂಧ ಈಗಾಗಲೇ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ.

Published On - 3:04 pm, Tue, 15 October 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ