AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಚುನಾವಣೆಗೆ ‘ಸುಪ್ರೀಂ’ ತಡೆ

BBMP ಚುನಾವಣೆಗೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಿತು.

BBMP ಚುನಾವಣೆಗೆ ‘ಸುಪ್ರೀಂ’ ತಡೆ
ಸುಪ್ರೀಂ ಕೋರ್ಟ್
KUSHAL V
|

Updated on:Dec 18, 2020 | 4:20 PM

Share

ಬೆಂಗಳೂರು: BBMP ಚುನಾವಣೆಗೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಿತು.

1976ರ ಕೆಎಂಸಿ ಕಾಯ್ದೆಗೆ (ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ) ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ನಡೆಸಿರಲಿಲ್ಲ. ಆದರೆ, ಬಿಬಿಎಂಪಿ ಚುನಾಯಿತ ಕೌನ್ಸಿಲ್ ಅವಧಿ 2020 ಸೆಪ್ಟೆಂಬರ್ 10ಕ್ಕೆ ಮುಗಿದಿತ್ತು. ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡರಾದ ಎಂ.ಶಿವರಾಜು ಹಾಗೂ ಅಬ್ದುಲ್‌ ವಾಜಿದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು, ವಾರ್ಡ್‌ವಾರು ಮೀಸಲಾತಿಯ ಅಂತಿಮ ಪಟ್ಟಿ ಪ್ರಕಟವಾದ ಆರು ವಾರಗಳ ಒಳಗೆ ಚುನಾವಣೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.  ಆಗ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಡಿ. 10ರಂದು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

BBMP ಚುನಾವಣೆ ಮುಂದೂಡುವಿಕೆಗೆ ಸರ್ಕಾರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ನಾಳೆ ವಿಚಾರಣೆ

Published On - 4:14 pm, Fri, 18 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್