AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಮದ್ವೆ ಆಗ್ತಿದ್ದಾರೆ ರೈಲುಗಳು ತುಂಬಿ ತುಳುಕ್ತಿವೆ: ಸಚಿವ ಸುರೇಶ್ ‘ಅರ್ಥ’ರಹಿತ ವ್ಯಾಖ್ಯಾನ

ಬೆಂಗಳೂರು: ದೇಶದಲ್ಲಿ ಜನರು ಮದುವೆ ಆಗುತ್ತಿದ್ದಾರೆ, ರೈಲುಗಳು ಸಹ ಜನರಿಂದ ತುಂಬಿ ತುಳುಕುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅರ್ಥ ರಹಿತ ವ್ಯಾಖ್ಯಾನ ನೀಡಿದ್ದಾರೆ. ಸಚಿವರಿಗೆ ಆರ್ಥಿಕ ಕುಸಿತದ ಬಗ್ಗೆ ಪ್ರಶ್ನಿಸಿದಾಗ ಈ ರೀತಿಯ ಉತ್ತರ ನೀಡಿದ್ದಾರೆ. ನಮ್ಮ ದೇಶದಲ್ಲಿ ಜನರು ಮದುವೆ ಆಗುತ್ತಿದ್ದಾರೆ, ರೈಲುಗಳು ತುಂಬಿ ತುಳುಕುತ್ತಿವೆ ಹೀಗಾಗಿ ದೇಶದ ಆರ್ಥಿಕತೆ ಸರಿಯಾದ ದಿಕ್ಕಿನಲ್ಲಿ ಸಾಗ್ತಿದೆ ಎಂದು ಸುರೇಶ್ ಅಂಗಡಿ ವಿಚಿತ್ರ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಿಂದೆ ರವಿಶಂಕರ್ ಪ್ರಸಾದ್ […]

ಜನ ಮದ್ವೆ ಆಗ್ತಿದ್ದಾರೆ ರೈಲುಗಳು ತುಂಬಿ ತುಳುಕ್ತಿವೆ: ಸಚಿವ ಸುರೇಶ್ 'ಅರ್ಥ'ರಹಿತ ವ್ಯಾಖ್ಯಾನ
ಸಾಧು ಶ್ರೀನಾಥ್​
|

Updated on: Nov 15, 2019 | 6:48 PM

Share

ಬೆಂಗಳೂರು: ದೇಶದಲ್ಲಿ ಜನರು ಮದುವೆ ಆಗುತ್ತಿದ್ದಾರೆ, ರೈಲುಗಳು ಸಹ ಜನರಿಂದ ತುಂಬಿ ತುಳುಕುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅರ್ಥ ರಹಿತ ವ್ಯಾಖ್ಯಾನ ನೀಡಿದ್ದಾರೆ.

ಸಚಿವರಿಗೆ ಆರ್ಥಿಕ ಕುಸಿತದ ಬಗ್ಗೆ ಪ್ರಶ್ನಿಸಿದಾಗ ಈ ರೀತಿಯ ಉತ್ತರ ನೀಡಿದ್ದಾರೆ. ನಮ್ಮ ದೇಶದಲ್ಲಿ ಜನರು ಮದುವೆ ಆಗುತ್ತಿದ್ದಾರೆ, ರೈಲುಗಳು ತುಂಬಿ ತುಳುಕುತ್ತಿವೆ ಹೀಗಾಗಿ ದೇಶದ ಆರ್ಥಿಕತೆ ಸರಿಯಾದ ದಿಕ್ಕಿನಲ್ಲಿ ಸಾಗ್ತಿದೆ ಎಂದು ಸುರೇಶ್ ಅಂಗಡಿ ವಿಚಿತ್ರ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಹಿಂದೆ ರವಿಶಂಕರ್ ಪ್ರಸಾದ್ ಸಹ ಬಾಲಿವುಡ್ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಹೆಚ್ಚು ಹಣ ಗಳಿಸುತ್ತಿವೆ ಹೀಗಾಗಿ ಆರ್ಥಿಕತೆ ಸ್ಥಿತಿ ಉತ್ತಮವಾಗಿದೆ ಎಂದು ಹೇಳಿದ್ದರು.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!