AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷದಿಂದ ಕಾಗದ-ಪತ್ರ ಹಂಚದೆ ಈ ಅಂಚೆ ಮಾಮ ಏನ್ಮಾಡ್ತಿದ್ದ!?

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಪೋಸ್ಟ್ ಮ್ಯಾನ್ ಸುರೇಶ ತಳವಾರ ಕಳೆದ 4 ವರ್ಷಗಳಿಂದ ಕಾಗದ ಪತ್ರಗಳನ್ನ ಹಂಚದೆ ಕಾಲ ಕಳೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 4 ವರ್ಷಗಳಿಂದ ಪತ್ರ ಹಂಚದೆ ಈ ಯುವ ಪೋಸ್ಟ್​ಮ್ಯಾನ್ ನಿರ್ಲಕ್ಷ್ಯತೋರಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ವಿಭಾಗಕ್ಕೆ ನಾಲ್ಕು ವರ್ಷಗಳಿಂದ ಬಂದಿದ್ದ ಪತ್ರಗಳು, ಎಟಿಎಂ ಕಾರ್ಡ್​ಗಳು, ಪರೀಕ್ಷಾ ಪ್ರವೇಶ ಪತ್ರಗಳು ಸೇರಿದಂತೆ ಯಾವುದೇ ಕಾಗದ ಪತ್ರ ತಲುಪಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾನೆ. 2016ರಿಂದ ಈವರೆಗೂ ಸುರೇಶ […]

4 ವರ್ಷದಿಂದ ಕಾಗದ-ಪತ್ರ ಹಂಚದೆ ಈ ಅಂಚೆ ಮಾಮ ಏನ್ಮಾಡ್ತಿದ್ದ!?
ಸಾಧು ಶ್ರೀನಾಥ್​
|

Updated on: Nov 11, 2019 | 6:04 PM

Share

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಪೋಸ್ಟ್ ಮ್ಯಾನ್ ಸುರೇಶ ತಳವಾರ ಕಳೆದ 4 ವರ್ಷಗಳಿಂದ ಕಾಗದ ಪತ್ರಗಳನ್ನ ಹಂಚದೆ ಕಾಲ ಕಳೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

4 ವರ್ಷಗಳಿಂದ ಪತ್ರ ಹಂಚದೆ ಈ ಯುವ ಪೋಸ್ಟ್​ಮ್ಯಾನ್ ನಿರ್ಲಕ್ಷ್ಯತೋರಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ವಿಭಾಗಕ್ಕೆ ನಾಲ್ಕು ವರ್ಷಗಳಿಂದ ಬಂದಿದ್ದ ಪತ್ರಗಳು, ಎಟಿಎಂ ಕಾರ್ಡ್​ಗಳು, ಪರೀಕ್ಷಾ ಪ್ರವೇಶ ಪತ್ರಗಳು ಸೇರಿದಂತೆ ಯಾವುದೇ ಕಾಗದ ಪತ್ರ ತಲುಪಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾನೆ. 2016ರಿಂದ ಈವರೆಗೂ ಸುರೇಶ ತಳವಾರ 1000ಕ್ಕೂ ಅಧಿಕ ಪತ್ರ, ATM ಕಾರ್ಡ್​​ಗಳನ್ನು ಬಟವಾಡೆ ಮಾಡದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು