AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷದಿಂದ ಕಾಗದ-ಪತ್ರ ಹಂಚದೆ ಈ ಅಂಚೆ ಮಾಮ ಏನ್ಮಾಡ್ತಿದ್ದ!?

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಪೋಸ್ಟ್ ಮ್ಯಾನ್ ಸುರೇಶ ತಳವಾರ ಕಳೆದ 4 ವರ್ಷಗಳಿಂದ ಕಾಗದ ಪತ್ರಗಳನ್ನ ಹಂಚದೆ ಕಾಲ ಕಳೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 4 ವರ್ಷಗಳಿಂದ ಪತ್ರ ಹಂಚದೆ ಈ ಯುವ ಪೋಸ್ಟ್​ಮ್ಯಾನ್ ನಿರ್ಲಕ್ಷ್ಯತೋರಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ವಿಭಾಗಕ್ಕೆ ನಾಲ್ಕು ವರ್ಷಗಳಿಂದ ಬಂದಿದ್ದ ಪತ್ರಗಳು, ಎಟಿಎಂ ಕಾರ್ಡ್​ಗಳು, ಪರೀಕ್ಷಾ ಪ್ರವೇಶ ಪತ್ರಗಳು ಸೇರಿದಂತೆ ಯಾವುದೇ ಕಾಗದ ಪತ್ರ ತಲುಪಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾನೆ. 2016ರಿಂದ ಈವರೆಗೂ ಸುರೇಶ […]

4 ವರ್ಷದಿಂದ ಕಾಗದ-ಪತ್ರ ಹಂಚದೆ ಈ ಅಂಚೆ ಮಾಮ ಏನ್ಮಾಡ್ತಿದ್ದ!?
ಸಾಧು ಶ್ರೀನಾಥ್​
|

Updated on: Nov 11, 2019 | 6:04 PM

Share

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಪೋಸ್ಟ್ ಮ್ಯಾನ್ ಸುರೇಶ ತಳವಾರ ಕಳೆದ 4 ವರ್ಷಗಳಿಂದ ಕಾಗದ ಪತ್ರಗಳನ್ನ ಹಂಚದೆ ಕಾಲ ಕಳೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

4 ವರ್ಷಗಳಿಂದ ಪತ್ರ ಹಂಚದೆ ಈ ಯುವ ಪೋಸ್ಟ್​ಮ್ಯಾನ್ ನಿರ್ಲಕ್ಷ್ಯತೋರಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ವಿಭಾಗಕ್ಕೆ ನಾಲ್ಕು ವರ್ಷಗಳಿಂದ ಬಂದಿದ್ದ ಪತ್ರಗಳು, ಎಟಿಎಂ ಕಾರ್ಡ್​ಗಳು, ಪರೀಕ್ಷಾ ಪ್ರವೇಶ ಪತ್ರಗಳು ಸೇರಿದಂತೆ ಯಾವುದೇ ಕಾಗದ ಪತ್ರ ತಲುಪಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾನೆ. 2016ರಿಂದ ಈವರೆಗೂ ಸುರೇಶ ತಳವಾರ 1000ಕ್ಕೂ ಅಧಿಕ ಪತ್ರ, ATM ಕಾರ್ಡ್​​ಗಳನ್ನು ಬಟವಾಡೆ ಮಾಡದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ