AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷದಿಂದ ಕಾಗದ-ಪತ್ರ ಹಂಚದೆ ಈ ಅಂಚೆ ಮಾಮ ಏನ್ಮಾಡ್ತಿದ್ದ!?

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಪೋಸ್ಟ್ ಮ್ಯಾನ್ ಸುರೇಶ ತಳವಾರ ಕಳೆದ 4 ವರ್ಷಗಳಿಂದ ಕಾಗದ ಪತ್ರಗಳನ್ನ ಹಂಚದೆ ಕಾಲ ಕಳೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 4 ವರ್ಷಗಳಿಂದ ಪತ್ರ ಹಂಚದೆ ಈ ಯುವ ಪೋಸ್ಟ್​ಮ್ಯಾನ್ ನಿರ್ಲಕ್ಷ್ಯತೋರಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ವಿಭಾಗಕ್ಕೆ ನಾಲ್ಕು ವರ್ಷಗಳಿಂದ ಬಂದಿದ್ದ ಪತ್ರಗಳು, ಎಟಿಎಂ ಕಾರ್ಡ್​ಗಳು, ಪರೀಕ್ಷಾ ಪ್ರವೇಶ ಪತ್ರಗಳು ಸೇರಿದಂತೆ ಯಾವುದೇ ಕಾಗದ ಪತ್ರ ತಲುಪಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾನೆ. 2016ರಿಂದ ಈವರೆಗೂ ಸುರೇಶ […]

4 ವರ್ಷದಿಂದ ಕಾಗದ-ಪತ್ರ ಹಂಚದೆ ಈ ಅಂಚೆ ಮಾಮ ಏನ್ಮಾಡ್ತಿದ್ದ!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 11, 2019 | 6:04 PM

Share

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಪೋಸ್ಟ್ ಮ್ಯಾನ್ ಸುರೇಶ ತಳವಾರ ಕಳೆದ 4 ವರ್ಷಗಳಿಂದ ಕಾಗದ ಪತ್ರಗಳನ್ನ ಹಂಚದೆ ಕಾಲ ಕಳೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

4 ವರ್ಷಗಳಿಂದ ಪತ್ರ ಹಂಚದೆ ಈ ಯುವ ಪೋಸ್ಟ್​ಮ್ಯಾನ್ ನಿರ್ಲಕ್ಷ್ಯತೋರಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ವಿಭಾಗಕ್ಕೆ ನಾಲ್ಕು ವರ್ಷಗಳಿಂದ ಬಂದಿದ್ದ ಪತ್ರಗಳು, ಎಟಿಎಂ ಕಾರ್ಡ್​ಗಳು, ಪರೀಕ್ಷಾ ಪ್ರವೇಶ ಪತ್ರಗಳು ಸೇರಿದಂತೆ ಯಾವುದೇ ಕಾಗದ ಪತ್ರ ತಲುಪಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾನೆ. 2016ರಿಂದ ಈವರೆಗೂ ಸುರೇಶ ತಳವಾರ 1000ಕ್ಕೂ ಅಧಿಕ ಪತ್ರ, ATM ಕಾರ್ಡ್​​ಗಳನ್ನು ಬಟವಾಡೆ ಮಾಡದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ