AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗ- ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ‌ ಅವರಿಂದ ಹುಟ್ಟೂರು ಮಂಡ್ಯಕ್ಕೆ ಭರಪೂರ ವೈದ್ಯಕೀಯ ನೆರವು

ಮಂಡ್ಯದ ಹಲ್ಲೇಗೆರೆ ಮೂಲದವರಾದ ಡಾ.ವಿವೇಕ್ ಮೂರ್ತಿ‌ ಅಮೆರಿಕಾದ ಸರ್ಜನ್ ಜನರಲ್ ಆಗಿದ್ದಾರೆ. ಇನ್ನು ಸ್ಕೋಪ್ ಫೌಂಡೇಷನ್ ವತಿಯಿಂದ 70 ಆಕ್ಸಿಜನ್ ಕಾನ್ಸಂಟ್ರೇಟರ್ಗಳು, 4 ವೆಂಟಿಲೇಟರ್, ಎನ್ 95 ಮಾಸ್ಕ್ಗಳು, ರೆಸ್ಪರೇಟರ್ ಮಾಸ್ಕ್ಗಳು ಸೇರಿದಂತೆ 1.40 ಕೋಟಿ ಮೌಲ್ಯದ ವೈದ್ಯಕೀಯ ಸಾಮಾಗ್ರಿಗಳು ಶೀಘ್ರದಲ್ಲೇ ಬರಲಿದೆ ಎಂದು ವಿವೇಕ್ ಮೂರ್ತಿ ತಂದೆ ಲಕ್ಷ್ಮೀನರಸಿಂಹ ಮೂರ್ತಿ ತಿಳಿಸಿದ್ದಾರೆ.

ಕನ್ನಡಿಗ- ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ‌ ಅವರಿಂದ ಹುಟ್ಟೂರು ಮಂಡ್ಯಕ್ಕೆ ಭರಪೂರ ವೈದ್ಯಕೀಯ ನೆರವು
ವೈದ್ಯ ವಿವೇಕ್​ ಮೂರ್ತಿ
ಆಯೇಷಾ ಬಾನು
|

Updated on: Jun 01, 2021 | 11:10 AM

Share

ಮಂಡ್ಯ:ಕೊರೊನಾದ ಕಷ್ಟ ಕಾಲದಲ್ಲಿ ಡಾ. ವಿವೇಕ್ ಮೂರ್ತಿ‌ ಅವರು ತಮ್ಮ ತವರಿಗೆ ಭಾರೀ ನೆರವು ನೀಡಿದ್ದಾರೆ. ಅಮೆರಿಕದ ಸರ್ಜನ್ ಜನರಲ್ ಆಗಿರುವ ಕನ್ನಡಿಗ ಡಾ.ವಿವೇಕ್ ಮೂರ್ತಿ‌ ಕರ್ನಾಟಕ ರಾಜ್ಯದ ಆಸ್ಪತ್ರೆಗಳಿಗೆ 1.40 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ಚಿಕಿತ್ಸೆ ನೀಡಲು ಬೇಕಾಗುವ ವೈದ್ಯಕೀಯ ಸಾಮಾಗ್ರಿಗಳನ್ನು ಮಂಡ್ಯ ಮತ್ತು ಮಡಿಕೇರಿ ಆಸ್ಪತ್ರೆಗಳಿಗೆ ನೀಡಿದ್ದಾರೆ.

ಮಂಡ್ಯದ ಹಲ್ಲೇಗೆರೆ ಮೂಲದವರಾದ ಡಾ.ವಿವೇಕ್ ಮೂರ್ತಿ‌ ಅಮೆರಿಕಾದ ಸರ್ಜನ್ ಜನರಲ್ ಆಗಿದ್ದಾರೆ. ಇನ್ನು ಸ್ಕೋಪ್ ಫೌಂಡೇಷನ್ ವತಿಯಿಂದ 70 ಆಕ್ಸಿಜನ್ ಕಾನ್ಸಂಟ್ರೇಟರ್ಗಳು, 4 ವೆಂಟಿಲೇಟರ್, ಎನ್ 95 ಮಾಸ್ಕ್ಗಳು, ರೆಸ್ಪರೇಟರ್ ಮಾಸ್ಕ್ಗಳು ಸೇರಿದಂತೆ 1.40 ಕೋಟಿ ಮೌಲ್ಯದ ವೈದ್ಯಕೀಯ ಸಾಮಾಗ್ರಿಗಳು ಶೀಘ್ರದಲ್ಲೇ ಬರಲಿದೆ ಎಂದು ವಿವೇಕ್ ಮೂರ್ತಿ ತಂದೆ ಲಕ್ಷ್ಮೀನರಸಿಂಹ ಮೂರ್ತಿ ತಿಳಿಸಿದ್ದಾರೆ.

ಡಾ.ವಿವೇಕ್ ಮೂರ್ತಿ‌ ಕುಟುಂಬ ಕಳಿಸುತ್ತಿರುವ ಸಾಮಾಗ್ರಿಗಳು -ಅಡಾಪ್ಟರ್ ಹೊಂದಿರುವ 70 ಆಕ್ಸಿಜನ್ ಕಾನ್ಸಂಟ್ರೇಟರ್ಸ್ -25 ಡಿಜಿಟಲ್ ಥರ್ಮಾಮೀಟರ್, -1.96,000 N-95 ಮಾಸ್ಕ್. -5000 ಫೇಸ್‌ಶೀಲ್ಡ್, 5000 ಫೋರ್ ಹೆಡ್ ಫೋಮ್, 300 ಸರ್ಜಿಕಲ್ ಇಯರ್ ಲೋಬ್ ಮಾಸ್ಕ್ಗಳು, 1200 ವೈದ್ಯಕೀಯ ಫೇಸ್ ಮಾಸ್ಕ್, 400 ಗ್ಲೌಸ್, 50 ಆಕ್ಸಿಜನ್ ಕ್ಯಾನುಲಾ, 5 ವೋಲ್ಟೇಜ್ ಟ್ರಾನ್ಸ್‌ಫಾರ್ಮರ್ಸ್‌.. ಈ ಎಲ್ಲಾ ಸಾಮಾಗ್ರಿಗಳು ಈಗಾಗಲೇ ಬೆಂಗಳೂರಿಗೆ ತಲುಪಿದ್ದು ಆದಷ್ಟು ಬೇಗ ಇವುಗಳನ್ನು ಮಂಡ್ಯ ಮತ್ತು ಮಡಿಕೇರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಲಾಗುತ್ತೆ. ಇವುಗಳನ್ನು ಇಂದು ಸಂಜೆ ಮಂಡ್ಯ ಜಿಲ್ಲಾಸ್ಪತ್ರೆಗೆ ವಿವೇಕ್ ಮೂರ್ತಿ ಕುಟುಂಬಸ್ಥರು ಹಸ್ತಾಂತರಿಸಲಿದ್ದಾರೆ.

ಇದನ್ನೂ ಓದಿ: ಡಾ. ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ; US ಕೊವಿಡ್ ನಿಯಂತ್ರಣ ಕಾರ್ಯಪಡೆಗೆ ನಿಯೋಜನೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ