AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Lakes in Karnataka: ಕೆರೆಗಳು ನಮ್ಮ ಪರಿಸರದ ಒಂದು ಪ್ರಮುಖ ಭಾಗ . ಕೆರೆ ಪುನರುಜ್ಜೀವನ ಗೊಳಿಸದಿದ್ದರೆ ಈ ಹಕ್ಕು ಹರಣವಾದಂತೆ . ಹಾಗಾಗಿ ಕೆರೆಗಳನ್ನು ರಕ್ಷಿಸುವುದೂ ಎಲ್ಲರ ಕರ್ತವ್ಯ ಎಂದು ಚೀಫ್​ ಜಸ್ಟೀಸ್​ ಎ.ಎಸ್. ಒಕಾ ಮತ್ತು  ಜಸ್ಟೀಸ್ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ಇಂದು ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ
ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 14, 2021 | 5:16 PM

ಬೆಂಗಳೂರು: ರಾಜ್ಯದ ಎಲ್ಲಾ ಕೆರೆಗಳು ಮತ್ತು ಬಫರ್ ಝೋನ್ ಗಳ ಸರ್ವೆ ನಡೆಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಹೈಕೋರ್ಟ್ ನಿರ್ದೇಶನ ನೀಡಿದೆ.  ಇದೇ ವೇಳೆ, ಕರ್ನಾಟಕ ಕೆರೆ ಸಂರಕ್ಷಣಾ ಪ್ರಾಧಿಕಾರಕ್ಕೂ ನೋಟಿಸ್ ಜಾರಿ ಮಾಡಿದೆ.

ಕೆರೆ ಸುತ್ತ 30 ಮೀಟರ್ ಬಫರ್ ಝೋನ್ ನಿಗದಿಪಡಿಸಲಾಗಿದೆ. ರಾಜ್ಯಗಳ ಕೆರೆಗಳ ರಕ್ಷಣೆ ಸರ್ಕಾರದ ಹೊಣೆ. ಭೂ ಕಂದಾಯ ಕಾಯ್ದೆ 104 ಅಡಿ ಕ್ರಮ ಕೈಗೊಳ್ಳಬೇಕು. ಕೆರೆಗಳ ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು. ಬಫರ್ ಝೋನ್ ನಲ್ಲಿನ ನಿರ್ಮಾಣಗಳನ್ನು ತೆರವುಗೊಳಿಸಬೇಕು ಎಂದು ಆದೇಶಿಸಿರುವ ಕರ್ನಾಟಕ ಹೈಕೋರ್ಟ್​, ಈ ಬಗ್ಗೆ ನಿರ್ದೇಶನ ನೀಡಲು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. (identify the boundary and buffer zone of each lake)

ಅಕ್ರಮ ನಿರ್ಮಾಣಗಳ ತೆರವಿಗೆ ಪಾಲಿಕೆಗಳಿಗೂ ನಿರ್ದೇಶನ:

survey the boundary and buffer zone of lakes in Karnataka if encroached clear it orders high court 2

ಅಕ್ರಮ ನಿರ್ಮಾಣಗಳ ತೆರವಿಗೆ ಪಾಲಿಕೆಗಳಿಗೂ ನಿರ್ದೇಶನ

ಭೂ ಕಂದಾಯ ಕಾಯ್ದೆಯಡಿ (Karnataka Land Revenue Act 1964) ನಿರ್ದೇಶನಕ್ಕೆ ಆದೇಶಿಸಿರುವ ಕರ್ನಾಟಕ ಹೈಕೋರ್ಟ್, ಅಕ್ರಮ ನಿರ್ಮಾಣಗಳ ತೆರವಿಗೆ ಪಾಲಿಕೆಗಳಿಗೂ ನಿರ್ದೇಶನ ನೀಡಿದೆ. ಮಾಲಿನ್ಯ ರಹಿತ ವಾತಾವರಣದಲ್ಲಿ ಬದುಕುವುದು ಹಕ್ಕು. ಕೆರೆಗಳು ನಮ್ಮ ಪರಿಸರದ ಒಂದು ಪ್ರಮುಖ ಭಾಗ . ಕೆರೆ ಪುನರುಜ್ಜೀವನ ಗೊಳಿಸದಿದ್ದರೆ ಈ ಹಕ್ಕು ಹರಣವಾದಂತೆ . ಹಾಗಾಗಿ ಕೆರೆಗಳನ್ನು ರಕ್ಷಿಸುವುದೂ ಎಲ್ಲರ ಕರ್ತವ್ಯ ಎಂದು ಚೀಫ್​ ಜಸ್ಟೀಸ್​ ಎ.ಎಸ್. ಒಕಾ ಮತ್ತು  ಜಸ್ಟೀಸ್ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ಇಂದು ಆದೇಶ ಹೊರಡಿಸಿದೆ. ಅಳಿವಿನಂಚಿನಲ್ಲಿದ್ದ ಕೆರೆಗೆ ಗ್ರಾಮಸ್ಥರಿಂದಲೇ ಕಾಯಕಲ್ಪ; ಸತತ 24 ದಿನಗಳಿಂದ ಕೆರೆಯಲ್ಲಿದ್ದ ಜಾಲಿಮರ ತೆರವು

(survey the boundary and buffer zone of lakes in Karnataka if encroached clear it orders high court to state government and deputy commissioner)

Published On - 5:16 pm, Wed, 14 July 21

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ