AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ವೃದ್ದೆ ನಾಪತ್ತೆ; ಚಿರತೆ ಹೊತ್ತೊಯ್ದಿರುವ ಶಂಕೆ

ಈ ಹಿಂದೆ ಮೈಸೂರು ಜಿಲ್ಲೆಯ ಕಡಕೊಳದ ಬೀರೇಗೌಡನ ಹುಂಡಿಯ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ 6 ವರ್ಷದ ಗಂಡು ಚಿರತೆ ಬಿದ್ದಿತ್ತು. ಬೋನಿಗೆ ಬೀಳುವ 25 ದಿನದ ಹಿಂದೆ ಜಮೀನಿನಲ್ಲಿ ಹುಲ್ಲು ತರಲು ಹೋಗಿದ್ದ ಸಂದರ್ಭದಲ್ಲಿ ಬಾಲಕನ ಮೇಲೆ ಏಕಾಏಕಿ ದಾಳಿ ಮಾಡಿತ್ತು.

ಮೈಸೂರಿನ ವೃದ್ದೆ ನಾಪತ್ತೆ; ಚಿರತೆ ಹೊತ್ತೊಯ್ದಿರುವ ಶಂಕೆ
ಚಿರತೆ ( ಪ್ರಾತಿನಿಧಿಕ ಚಿತ್ರ)
sandhya thejappa
|

Updated on: Apr 18, 2021 | 3:44 PM

Share

ಮೈಸೂರು: ಮೈಸೂರಿನ ಉತ್ತನಹಳ್ಳಿ ವೃದ್ದೆ ನಾಪತ್ತೆಯಾಗಿದ್ದು, ಚಿರತೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ಮೊನ್ನೆಯಿಂದ ನಾಪತ್ತೆಯಾಗಿರುವ ವೃದ್ದೆ ಕುರಿ ಮೇಯಿಸಲು ಹೋಗಿದ್ದವರು ಮನೆಗೆ ವಾಪಸ್ಸಾಗಿಲ್ಲ. ಸದ್ಯ ನಾಪತ್ತೆಯಾದ ಮಹಿಳೆಯನ್ನು ಗ್ರಾಮಸ್ಥರು ಹುಡುಕುತ್ತಿದ್ದಾರೆ. ಉತ್ತನಹಳ್ಳಿಯ ಆಡಿನ ತೋಟದ ಬಳಿ ಕುರಿ ಮೇಯಿಸಲು ವೃದ್ದೆ ಹೋಗಿದ್ದರು. ಆದರೆ ಈವರೆಗೂ ವೃದ್ದೆ ಪತ್ತೆಯಾಗಿಲ್ಲ. ಈ ಹಿಂದೆ ಗ್ರಾಮದಲ್ಲಿ ಚಿರತೆ ಕಾಟ ಜೋರಾಗಿದ್ದು, ಒಂದು ಚಿರತೆ ಸೆರೆ ಹಿಡಿಯಲಾಗಿತ್ತು. ಇದರಿಂದ ನಾಪತ್ತೆಯಾಗಿರುವ ವೃದ್ದೆಯನ್ನು ಚಿರತೆ ಹೊತ್ತೊಯ್ದಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಹಿಂದೆ ಮೈಸೂರು ಜಿಲ್ಲೆಯ ಕಡಕೊಳದ ಬೀರೇಗೌಡನ ಹುಂಡಿಯ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ 6 ವರ್ಷದ ಗಂಡು ಚಿರತೆ ಬಿದ್ದಿತ್ತು. ಬೋನಿಗೆ ಬೀಳುವ 25 ದಿನದ ಹಿಂದೆ ಜಮೀನಿನಲ್ಲಿ ಹುಲ್ಲು ತರಲು ಹೋಗಿದ್ದ ಸಂದರ್ಭದಲ್ಲಿ ಬಾಲಕನ ಮೇಲೆ ಏಕಾಏಕಿ ದಾಳಿ ಮಾಡಿತ್ತು. ಅಂದಿನಿಂದ ಜಮೀನಿನಲ್ಲಿ ಎರಡು ಬೋನನ್ನು ಇರಿಸಲಾಗಿತ್ತು. ನಂತರ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿತ್ತು.

ಕರ್ನಾಟಕ ವಿವಿ ಬಳಿ ಆನೆ ಪ್ರತ್ಯಕ್ಷ ರಾಜ್ಯದಲ್ಲಿ ಈ ಬಾರಿ ಆನೆಗಳ ಕಾಟ ಹೆಚ್ಚಾಗಿದೆ.  ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಳಿ ಇಂದು ಬೆಳಿಗ್ಗೆ ಆನೆ ಪ್ರತ್ಯಕ್ಷವಾಗಿದೆ. ಮೊದಲ ಬಾರಿಗೆ ವಿವಿ ಆವರಣದಲ್ಲಿ ಆನೆ ಪ್ರತ್ಯಕ್ಷವಾಗಿದೆ. ಕಾಡಾನೆ ಕಂಡು ಕರ್ನಾಟಕ ವಿವಿ ಸಿಬ್ಬಂದಿಗೆ ಆತಂಕ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆನೆ ಓಡಿಸಲು ಯೋಜನೆ ರೂಪಿಸಿದ್ದಾರೆ.

ವಿವಿ ಆವರಣದಲ್ಲಿ ಪ್ರತ್ಯಕ್ಷವಾದ ಆನೆ

ಇದನ್ನೂ ಓದಿ

ಬನ್ನೇರುಘಟ್ಟ ಸಮೀಪದಲ್ಲಿ ಕಾಣಿಸಿಕೊಂಡ ಮೊಸಳೆ; ಸೆರೆ ಹಿಡಿದ ಜೈವಿಕ ಉದ್ಯಾನವನ ಸಿಬ್ಬಂದಿ

ದಾವಣಗೆರೆಯಲ್ಲಿ ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ: 15ಕ್ಕೂ ಹೆಚ್ಚು ಜನ ಅಸ್ವಸ್ಥ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ