AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಒಂದೇ ದಿನ ಜಾತ್ರೆ ಆಚರಿಸಲಾಗುತ್ತಿದೆ.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ
ಸುತ್ತೂರು ಜಾತ್ರೆ (ಫೈಲ್​ ಫೋಟೋ)
ರಾಜೇಶ್ ದುಗ್ಗುಮನೆ
|

Updated on:Dec 20, 2020 | 9:20 PM

Share

ನಂಜನಗೂಡು: ರಾಜ್ಯದ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕೊರೊನಾ ಕಂಟಕ ಎದುರಾಗಿದೆ. 6 ದಿನ ನಡೆಯಬೇಕಿದ್ದ ಜಾತ್ರೆಯನ್ನು 1 ದಿನಕ್ಕೆ ಮೊಟಕು ಮಾಡಲು ಸುತ್ತೂರು ಶ್ರೀಗಳು ನಿರ್ಧರಿಸಿದ್ದಾರೆ.

ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಫೆ.8-13ವರೆಗೆ ನಡೆಯಬೇಕಿತ್ತು. ಈ ವೇಳೆ ರಥೋತ್ಸವ, ಲಕ್ಷ ದೀಪೋತ್ಸವ, ಅನ್ನದಾಸೋಹ ಸೇರಿ ನಾನಾ ಕಾರ್ಯಕ್ರಮಗಳು ನಡೆಯುತ್ತಿದ್ದವು.

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಜನರು ಸೇರುವುದು ಬೇಡ ಎನ್ನುವ ಕಾರಣಕ್ಕೆ ಈ ಬಾರಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.

ಪ್ರತಿ ವರ್ಷ ತೇರು ಎಳೆಯುವ ಕಾರ್ಯಕ್ರಮಕ್ಕೆ ಜನಸ್ತೋಮವೇ ಸೇರುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಬ್ರೇಕ್​ ಹಾಕಲಾಗಿದೆ. ಈ ಮೂಲಕ ಕೊರೊನಾ ಹರಡದಂತೆ ತಡೆಯಲು ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತಿದೆ. ಈ ಬಾರಿ ಫೆಬ್ರವರಿ 10ರಂದು ಒಂದೇ ದಿನ ಜಾತ್ರಾ ಮಹೋತ್ಸವ ಜರುಗಲಿದೆ.

ನಂಜನಗೂಡು ಟಿಹೆಚ್​ಒ ಆತ್ಮಹತ್ಯೆ ಕೇಸ್: ಡಿಸಿ ಜತೆ ಟಿಹೆಚ್​ಒ ಮಾತಾಡಿದ್ದಾರೆನ್ನುವ ಆಡಿಯೋ ವೈರಲ್

Published On - 9:18 pm, Sun, 20 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು