AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಒಂದೇ ದಿನ ಜಾತ್ರೆ ಆಚರಿಸಲಾಗುತ್ತಿದೆ.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ
ಸುತ್ತೂರು ಜಾತ್ರೆ (ಫೈಲ್​ ಫೋಟೋ)
ರಾಜೇಶ್ ದುಗ್ಗುಮನೆ
|

Updated on:Dec 20, 2020 | 9:20 PM

Share

ನಂಜನಗೂಡು: ರಾಜ್ಯದ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕೊರೊನಾ ಕಂಟಕ ಎದುರಾಗಿದೆ. 6 ದಿನ ನಡೆಯಬೇಕಿದ್ದ ಜಾತ್ರೆಯನ್ನು 1 ದಿನಕ್ಕೆ ಮೊಟಕು ಮಾಡಲು ಸುತ್ತೂರು ಶ್ರೀಗಳು ನಿರ್ಧರಿಸಿದ್ದಾರೆ.

ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಫೆ.8-13ವರೆಗೆ ನಡೆಯಬೇಕಿತ್ತು. ಈ ವೇಳೆ ರಥೋತ್ಸವ, ಲಕ್ಷ ದೀಪೋತ್ಸವ, ಅನ್ನದಾಸೋಹ ಸೇರಿ ನಾನಾ ಕಾರ್ಯಕ್ರಮಗಳು ನಡೆಯುತ್ತಿದ್ದವು.

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಜನರು ಸೇರುವುದು ಬೇಡ ಎನ್ನುವ ಕಾರಣಕ್ಕೆ ಈ ಬಾರಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.

ಪ್ರತಿ ವರ್ಷ ತೇರು ಎಳೆಯುವ ಕಾರ್ಯಕ್ರಮಕ್ಕೆ ಜನಸ್ತೋಮವೇ ಸೇರುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಬ್ರೇಕ್​ ಹಾಕಲಾಗಿದೆ. ಈ ಮೂಲಕ ಕೊರೊನಾ ಹರಡದಂತೆ ತಡೆಯಲು ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತಿದೆ. ಈ ಬಾರಿ ಫೆಬ್ರವರಿ 10ರಂದು ಒಂದೇ ದಿನ ಜಾತ್ರಾ ಮಹೋತ್ಸವ ಜರುಗಲಿದೆ.

ನಂಜನಗೂಡು ಟಿಹೆಚ್​ಒ ಆತ್ಮಹತ್ಯೆ ಕೇಸ್: ಡಿಸಿ ಜತೆ ಟಿಹೆಚ್​ಒ ಮಾತಾಡಿದ್ದಾರೆನ್ನುವ ಆಡಿಯೋ ವೈರಲ್

Published On - 9:18 pm, Sun, 20 December 20

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ