AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಒಂದೇ ದಿನ ಜಾತ್ರೆ ಆಚರಿಸಲಾಗುತ್ತಿದೆ.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ
ಸುತ್ತೂರು ಜಾತ್ರೆ (ಫೈಲ್​ ಫೋಟೋ)
ರಾಜೇಶ್ ದುಗ್ಗುಮನೆ
|

Updated on:Dec 20, 2020 | 9:20 PM

Share

ನಂಜನಗೂಡು: ರಾಜ್ಯದ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕೊರೊನಾ ಕಂಟಕ ಎದುರಾಗಿದೆ. 6 ದಿನ ನಡೆಯಬೇಕಿದ್ದ ಜಾತ್ರೆಯನ್ನು 1 ದಿನಕ್ಕೆ ಮೊಟಕು ಮಾಡಲು ಸುತ್ತೂರು ಶ್ರೀಗಳು ನಿರ್ಧರಿಸಿದ್ದಾರೆ.

ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಫೆ.8-13ವರೆಗೆ ನಡೆಯಬೇಕಿತ್ತು. ಈ ವೇಳೆ ರಥೋತ್ಸವ, ಲಕ್ಷ ದೀಪೋತ್ಸವ, ಅನ್ನದಾಸೋಹ ಸೇರಿ ನಾನಾ ಕಾರ್ಯಕ್ರಮಗಳು ನಡೆಯುತ್ತಿದ್ದವು.

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಜನರು ಸೇರುವುದು ಬೇಡ ಎನ್ನುವ ಕಾರಣಕ್ಕೆ ಈ ಬಾರಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.

ಪ್ರತಿ ವರ್ಷ ತೇರು ಎಳೆಯುವ ಕಾರ್ಯಕ್ರಮಕ್ಕೆ ಜನಸ್ತೋಮವೇ ಸೇರುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಬ್ರೇಕ್​ ಹಾಕಲಾಗಿದೆ. ಈ ಮೂಲಕ ಕೊರೊನಾ ಹರಡದಂತೆ ತಡೆಯಲು ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತಿದೆ. ಈ ಬಾರಿ ಫೆಬ್ರವರಿ 10ರಂದು ಒಂದೇ ದಿನ ಜಾತ್ರಾ ಮಹೋತ್ಸವ ಜರುಗಲಿದೆ.

ನಂಜನಗೂಡು ಟಿಹೆಚ್​ಒ ಆತ್ಮಹತ್ಯೆ ಕೇಸ್: ಡಿಸಿ ಜತೆ ಟಿಹೆಚ್​ಒ ಮಾತಾಡಿದ್ದಾರೆನ್ನುವ ಆಡಿಯೋ ವೈರಲ್

Published On - 9:18 pm, Sun, 20 December 20

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?