AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಕೊಂಡದಲ್ಲಿ ಮಗು ಎತ್ತಿಕೊಂಡು ಹೊದ ಸ್ವಾಮೀಜಿ: ಯಾಮಾರಿದ್ರೆ ಮಗುವಿಗೆ ಕಂಟಕ, ಜನ ಆತಂಕ

ಹಾವೇರಿ: ನಿಗಿನಿಗಿ ಅನ್ನುತ್ತಿದ್ದ ಅಗ್ನಿಕೊಂಡದಲ್ಲಿ ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಮಗುವನ್ನು ಎತ್ತಿಕೊಂಡು ಬುಳ್ಳಾಪುರದ ಬಸವರಾಜಪ್ಪ ಸ್ವಾಮೀಜಿ ಕೊಂಡ ಹಾಯ್ದುಹೋಗಿದ್ದಾರೆ. ಸ್ವಲ್ಪ ಯಾಮಾರಿದ್ರೂ ಹಾರಿ ಹೋಗ್ತಿತ್ತು ಮಗುವಿನ ಪ್ರಾಣಪಕ್ಷಿ ಹಾವೇರಿ‌ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಬುಳ್ಳಾಪುರದಲ್ಲಿ ಈ ಘಟನೆ ನಡೆದಿದೆ. ಪ್ರತಿವರ್ಷ ದಸರಾ ಮಹೋತ್ಸವ ಪ್ರಯುಕ್ತ ನಡೆಯೋ ದುರ್ಗಾದೇವಿ ಜಾತ್ರೆಯಲ್ಲಿ ಅಗ್ನಿಕೊಂಡ ಹಾಯುವ ಆಚರಣೆ ಮಾಡಲಾಗುತ್ತದೆ. ಸ್ವಾಮೀಜಿ ಮಗು ಎತ್ತಿಕೊಂಡು ಹೋಗುವ ದೃಶ್ಯ ಇದೀಗ ವೈರಲ್ ಆಗಿದೆ. ಬಸವರಾಜಪ್ಪ ಸ್ವಾಮೀಜಿ ಸ್ವಲ್ಪವೇ ಯಾಮಾರಿದ್ರೂ ಮಗುವಿನ ಪ್ರಾಣಪಕ್ಷಿ […]

ಅಗ್ನಿಕೊಂಡದಲ್ಲಿ ಮಗು ಎತ್ತಿಕೊಂಡು ಹೊದ ಸ್ವಾಮೀಜಿ: ಯಾಮಾರಿದ್ರೆ ಮಗುವಿಗೆ ಕಂಟಕ, ಜನ ಆತಂಕ
ಸಾಧು ಶ್ರೀನಾಥ್​
|

Updated on:Oct 27, 2020 | 5:04 PM

Share

ಹಾವೇರಿ: ನಿಗಿನಿಗಿ ಅನ್ನುತ್ತಿದ್ದ ಅಗ್ನಿಕೊಂಡದಲ್ಲಿ ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಮಗುವನ್ನು ಎತ್ತಿಕೊಂಡು ಬುಳ್ಳಾಪುರದ ಬಸವರಾಜಪ್ಪ ಸ್ವಾಮೀಜಿ ಕೊಂಡ ಹಾಯ್ದುಹೋಗಿದ್ದಾರೆ.

ಸ್ವಲ್ಪ ಯಾಮಾರಿದ್ರೂ ಹಾರಿ ಹೋಗ್ತಿತ್ತು ಮಗುವಿನ ಪ್ರಾಣಪಕ್ಷಿ ಹಾವೇರಿ‌ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಬುಳ್ಳಾಪುರದಲ್ಲಿ ಈ ಘಟನೆ ನಡೆದಿದೆ. ಪ್ರತಿವರ್ಷ ದಸರಾ ಮಹೋತ್ಸವ ಪ್ರಯುಕ್ತ ನಡೆಯೋ ದುರ್ಗಾದೇವಿ ಜಾತ್ರೆಯಲ್ಲಿ ಅಗ್ನಿಕೊಂಡ ಹಾಯುವ ಆಚರಣೆ ಮಾಡಲಾಗುತ್ತದೆ. ಸ್ವಾಮೀಜಿ ಮಗು ಎತ್ತಿಕೊಂಡು ಹೋಗುವ ದೃಶ್ಯ ಇದೀಗ ವೈರಲ್ ಆಗಿದೆ. ಬಸವರಾಜಪ್ಪ ಸ್ವಾಮೀಜಿ ಸ್ವಲ್ಪವೇ ಯಾಮಾರಿದ್ರೂ ಮಗುವಿನ ಪ್ರಾಣಪಕ್ಷಿ ಹಾರಿ ಹೋಗ್ತಿತ್ತು ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ.

Published On - 5:03 pm, Tue, 27 October 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?