AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಕೊಂಡದಲ್ಲಿ ಮಗು ಎತ್ತಿಕೊಂಡು ಹೊದ ಸ್ವಾಮೀಜಿ: ಯಾಮಾರಿದ್ರೆ ಮಗುವಿಗೆ ಕಂಟಕ, ಜನ ಆತಂಕ

ಹಾವೇರಿ: ನಿಗಿನಿಗಿ ಅನ್ನುತ್ತಿದ್ದ ಅಗ್ನಿಕೊಂಡದಲ್ಲಿ ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಮಗುವನ್ನು ಎತ್ತಿಕೊಂಡು ಬುಳ್ಳಾಪುರದ ಬಸವರಾಜಪ್ಪ ಸ್ವಾಮೀಜಿ ಕೊಂಡ ಹಾಯ್ದುಹೋಗಿದ್ದಾರೆ. ಸ್ವಲ್ಪ ಯಾಮಾರಿದ್ರೂ ಹಾರಿ ಹೋಗ್ತಿತ್ತು ಮಗುವಿನ ಪ್ರಾಣಪಕ್ಷಿ ಹಾವೇರಿ‌ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಬುಳ್ಳಾಪುರದಲ್ಲಿ ಈ ಘಟನೆ ನಡೆದಿದೆ. ಪ್ರತಿವರ್ಷ ದಸರಾ ಮಹೋತ್ಸವ ಪ್ರಯುಕ್ತ ನಡೆಯೋ ದುರ್ಗಾದೇವಿ ಜಾತ್ರೆಯಲ್ಲಿ ಅಗ್ನಿಕೊಂಡ ಹಾಯುವ ಆಚರಣೆ ಮಾಡಲಾಗುತ್ತದೆ. ಸ್ವಾಮೀಜಿ ಮಗು ಎತ್ತಿಕೊಂಡು ಹೋಗುವ ದೃಶ್ಯ ಇದೀಗ ವೈರಲ್ ಆಗಿದೆ. ಬಸವರಾಜಪ್ಪ ಸ್ವಾಮೀಜಿ ಸ್ವಲ್ಪವೇ ಯಾಮಾರಿದ್ರೂ ಮಗುವಿನ ಪ್ರಾಣಪಕ್ಷಿ […]

ಅಗ್ನಿಕೊಂಡದಲ್ಲಿ ಮಗು ಎತ್ತಿಕೊಂಡು ಹೊದ ಸ್ವಾಮೀಜಿ: ಯಾಮಾರಿದ್ರೆ ಮಗುವಿಗೆ ಕಂಟಕ, ಜನ ಆತಂಕ
ಸಾಧು ಶ್ರೀನಾಥ್​
|

Updated on:Oct 27, 2020 | 5:04 PM

Share

ಹಾವೇರಿ: ನಿಗಿನಿಗಿ ಅನ್ನುತ್ತಿದ್ದ ಅಗ್ನಿಕೊಂಡದಲ್ಲಿ ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಮಗುವನ್ನು ಎತ್ತಿಕೊಂಡು ಬುಳ್ಳಾಪುರದ ಬಸವರಾಜಪ್ಪ ಸ್ವಾಮೀಜಿ ಕೊಂಡ ಹಾಯ್ದುಹೋಗಿದ್ದಾರೆ.

ಸ್ವಲ್ಪ ಯಾಮಾರಿದ್ರೂ ಹಾರಿ ಹೋಗ್ತಿತ್ತು ಮಗುವಿನ ಪ್ರಾಣಪಕ್ಷಿ ಹಾವೇರಿ‌ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಬುಳ್ಳಾಪುರದಲ್ಲಿ ಈ ಘಟನೆ ನಡೆದಿದೆ. ಪ್ರತಿವರ್ಷ ದಸರಾ ಮಹೋತ್ಸವ ಪ್ರಯುಕ್ತ ನಡೆಯೋ ದುರ್ಗಾದೇವಿ ಜಾತ್ರೆಯಲ್ಲಿ ಅಗ್ನಿಕೊಂಡ ಹಾಯುವ ಆಚರಣೆ ಮಾಡಲಾಗುತ್ತದೆ. ಸ್ವಾಮೀಜಿ ಮಗು ಎತ್ತಿಕೊಂಡು ಹೋಗುವ ದೃಶ್ಯ ಇದೀಗ ವೈರಲ್ ಆಗಿದೆ. ಬಸವರಾಜಪ್ಪ ಸ್ವಾಮೀಜಿ ಸ್ವಲ್ಪವೇ ಯಾಮಾರಿದ್ರೂ ಮಗುವಿನ ಪ್ರಾಣಪಕ್ಷಿ ಹಾರಿ ಹೋಗ್ತಿತ್ತು ಎಂದು ಜನ ಆತಂಕ ವ್ಯಕ್ತಪಡಿಸಿದ್ದಾರೆ.

Published On - 5:03 pm, Tue, 27 October 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?