AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayyappa Devotee: ಮಂಡ್ಯದಲ್ಲಿ ಅಯ್ಯಪ್ಪನ ವಿಶೇಷ ಭಕ್ತ ಪ್ರತ್ಯಕ್ಷ, ಪುನೀತ್ ಬಾವುಟ ಹಿಡಿದು ಶಬರಿಮಲೆಗೆ ಪಾದಯಾತ್ರೆ

ಈ ತಿಂಗಳ ಆರಂಭದಿಂದಲೂ ಎಲ್ಲೆಲ್ಲೂ ಅಯ್ಯಪ್ಪ ಭಕ್ತರ ಸಾಲು ಕಾಣಿಸುತ್ತಿದೆ, ಆದರೆ ಮಂಡ್ಯದಲ್ಲಿ ಓರ್ವ ವಿಶೇಷ ಅಯ್ಯಪ್ಪ ಭಕ್ತ ಪ್ರತ್ಯಕ್ಷವಾಗಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನಿಂದ ಮಧುಗಿರಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ವಿಶಿಷ್ಟ ಭಕ್ತಿಯನ್ನು ಮೆರೆಯುತ್ತಿದ್ದಾರೆ.

Ayyappa Devotee: ಮಂಡ್ಯದಲ್ಲಿ ಅಯ್ಯಪ್ಪನ ವಿಶೇಷ ಭಕ್ತ ಪ್ರತ್ಯಕ್ಷ, ಪುನೀತ್ ಬಾವುಟ ಹಿಡಿದು ಶಬರಿಮಲೆಗೆ ಪಾದಯಾತ್ರೆ
Gangadhar
Follow us
TV9 Web
| Updated By: ನಯನಾ ರಾಜೀವ್

Updated on: Dec 09, 2022 | 1:19 PM

ಈ ತಿಂಗಳ ಆರಂಭದಿಂದಲೂ ಎಲ್ಲೆಲ್ಲೂ ಅಯ್ಯಪ್ಪ ಭಕ್ತರ ಸಾಲು ಕಾಣಿಸುತ್ತಿದೆ, ಆದರೆ ಮಂಡ್ಯದಲ್ಲಿ ಓರ್ವ ವಿಶೇಷ ಅಯ್ಯಪ್ಪ ಭಕ್ತ ಪ್ರತ್ಯಕ್ಷವಾಗಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನಿಂದ ಮಧುಗಿರಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ವಿಶಿಷ್ಟ ಭಕ್ತಿಯನ್ನು ಮೆರೆಯುತ್ತಿದ್ದಾರೆ.

ಈ ಬಾರಿ ನಟ ದಿ. ಪುನೀತ್ ರಾಜ್​ಕುಮಾರ್ ಅವರ ಬಾವುಟ ಹಿಡಿದು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಗಂಗಾಧರ್ ಬೆಳೆ ನಷ್ಟದಿಂದ ಕಂಗಾಲಾಗಿದ್ದರು, ಈ ಹಿನ್ನಲೆ ಅಯ್ಯಪ್ಪನಿಗೆ ಹರಕೆಯನ್ನ ಹೊತ್ತುಕೊಂಡಿದ್ದರು.

ಶಬರಿಮಲೆಗೆ ಪಾದಯಾತ್ರೆ ಮಾಡಿದ ಬಳಿಕ ಗಂಗಾಧರನಿಗೆ ಎಲ್ಲವೂ ಶುಭವೇ ಆಗಿತ್ತು. ಕಳೆದ ಬಾರಿ ಶಬರಿಮಲೆಗೆ ಹೋಗುವಾಗ ಪುನೀತ್ ರಾಜ್ ಕುಮಾರ್ ಮೃತ ಪಟ್ಟಿದ್ದರು. ಅಯ್ಯಪ್ಪನ ದರ್ಶನದ ಬಳಿಕ ನೇರವಾಗಿ ಅಪ್ಪು ಸಮಾಧಿಗೆ ಗಂಗಾಧರ್ ಭೇಟಿ ಕೊಟ್ಟಿದ್ದರು. ಈ ಹಿನ್ನಲೆ ಪ್ರತಿ ವರ್ಷ ತನ್ನ

ಹರಕೆ ತೀರಿಸುವ ಸಲುವಾಗಿ ಹಾಗೂ ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗುವ ಸಲುವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಮದುಗಿರಿಯಿಂದ ಶಬರಿಮಲೆಗೆ ಕಾಲ್ನಡಿಗೆಯ ಮೂಲಕವೇ ಪಾದ ಯಾತ್ರೆ ನಡೆಸಿ, ಭಕ್ತಿ ಮೆರೆಯುತ್ತಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಬಳಿಕ ಶಬರಿಮಲೆಗೆ ದಾಖಲೆಯ ಭಕ್ತರು ಭೇಟಿ ನೀಡುತ್ತಿದ್ದಾರೆ. ಡಿಸೆಂಬರ್ 8 ರಿಂದ ಐದು ದಿನಗಳಲ್ಲಿ 4.5 ಲಕ್ಷ ಭಕ್ತರು ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಿದ್ದಾರೆ. ಬುಧವಾರ 61,315 ಮಂದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರೆ, ಗುರುವಾರಕ್ಕೆ ಬುಕ್ಕಿಂಗ್ ಮಾಡಿದ್ದ 96,030 ಮಂದಿಯಲ್ಲಿ 72,000 ಮಂದಿ ಸಂಜೆ ವೇಳೆಗೆ ಪಂಪಾಕ್ಕೆ ಆಗಮಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್