AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayyappa Devotee: ಮಂಡ್ಯದಲ್ಲಿ ಅಯ್ಯಪ್ಪನ ವಿಶೇಷ ಭಕ್ತ ಪ್ರತ್ಯಕ್ಷ, ಪುನೀತ್ ಬಾವುಟ ಹಿಡಿದು ಶಬರಿಮಲೆಗೆ ಪಾದಯಾತ್ರೆ

ಈ ತಿಂಗಳ ಆರಂಭದಿಂದಲೂ ಎಲ್ಲೆಲ್ಲೂ ಅಯ್ಯಪ್ಪ ಭಕ್ತರ ಸಾಲು ಕಾಣಿಸುತ್ತಿದೆ, ಆದರೆ ಮಂಡ್ಯದಲ್ಲಿ ಓರ್ವ ವಿಶೇಷ ಅಯ್ಯಪ್ಪ ಭಕ್ತ ಪ್ರತ್ಯಕ್ಷವಾಗಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನಿಂದ ಮಧುಗಿರಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ವಿಶಿಷ್ಟ ಭಕ್ತಿಯನ್ನು ಮೆರೆಯುತ್ತಿದ್ದಾರೆ.

Ayyappa Devotee: ಮಂಡ್ಯದಲ್ಲಿ ಅಯ್ಯಪ್ಪನ ವಿಶೇಷ ಭಕ್ತ ಪ್ರತ್ಯಕ್ಷ, ಪುನೀತ್ ಬಾವುಟ ಹಿಡಿದು ಶಬರಿಮಲೆಗೆ ಪಾದಯಾತ್ರೆ
Gangadhar
TV9 Web
| Updated By: ನಯನಾ ರಾಜೀವ್|

Updated on: Dec 09, 2022 | 1:19 PM

Share

ಈ ತಿಂಗಳ ಆರಂಭದಿಂದಲೂ ಎಲ್ಲೆಲ್ಲೂ ಅಯ್ಯಪ್ಪ ಭಕ್ತರ ಸಾಲು ಕಾಣಿಸುತ್ತಿದೆ, ಆದರೆ ಮಂಡ್ಯದಲ್ಲಿ ಓರ್ವ ವಿಶೇಷ ಅಯ್ಯಪ್ಪ ಭಕ್ತ ಪ್ರತ್ಯಕ್ಷವಾಗಿದ್ದಾರೆ. ಅವರು ಪ್ರತಿ ವರ್ಷ ತುಮಕೂರಿನಿಂದ ಮಧುಗಿರಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ವಿಶಿಷ್ಟ ಭಕ್ತಿಯನ್ನು ಮೆರೆಯುತ್ತಿದ್ದಾರೆ.

ಈ ಬಾರಿ ನಟ ದಿ. ಪುನೀತ್ ರಾಜ್​ಕುಮಾರ್ ಅವರ ಬಾವುಟ ಹಿಡಿದು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಗಂಗಾಧರ್ ಬೆಳೆ ನಷ್ಟದಿಂದ ಕಂಗಾಲಾಗಿದ್ದರು, ಈ ಹಿನ್ನಲೆ ಅಯ್ಯಪ್ಪನಿಗೆ ಹರಕೆಯನ್ನ ಹೊತ್ತುಕೊಂಡಿದ್ದರು.

ಶಬರಿಮಲೆಗೆ ಪಾದಯಾತ್ರೆ ಮಾಡಿದ ಬಳಿಕ ಗಂಗಾಧರನಿಗೆ ಎಲ್ಲವೂ ಶುಭವೇ ಆಗಿತ್ತು. ಕಳೆದ ಬಾರಿ ಶಬರಿಮಲೆಗೆ ಹೋಗುವಾಗ ಪುನೀತ್ ರಾಜ್ ಕುಮಾರ್ ಮೃತ ಪಟ್ಟಿದ್ದರು. ಅಯ್ಯಪ್ಪನ ದರ್ಶನದ ಬಳಿಕ ನೇರವಾಗಿ ಅಪ್ಪು ಸಮಾಧಿಗೆ ಗಂಗಾಧರ್ ಭೇಟಿ ಕೊಟ್ಟಿದ್ದರು. ಈ ಹಿನ್ನಲೆ ಪ್ರತಿ ವರ್ಷ ತನ್ನ

ಹರಕೆ ತೀರಿಸುವ ಸಲುವಾಗಿ ಹಾಗೂ ಅಪ್ಪುವಿನ ಆತ್ಮಕ್ಕೆ ಶಾಂತಿ ಸಿಗುವ ಸಲುವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಮದುಗಿರಿಯಿಂದ ಶಬರಿಮಲೆಗೆ ಕಾಲ್ನಡಿಗೆಯ ಮೂಲಕವೇ ಪಾದ ಯಾತ್ರೆ ನಡೆಸಿ, ಭಕ್ತಿ ಮೆರೆಯುತ್ತಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಬಳಿಕ ಶಬರಿಮಲೆಗೆ ದಾಖಲೆಯ ಭಕ್ತರು ಭೇಟಿ ನೀಡುತ್ತಿದ್ದಾರೆ. ಡಿಸೆಂಬರ್ 8 ರಿಂದ ಐದು ದಿನಗಳಲ್ಲಿ 4.5 ಲಕ್ಷ ಭಕ್ತರು ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಿದ್ದಾರೆ. ಬುಧವಾರ 61,315 ಮಂದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರೆ, ಗುರುವಾರಕ್ಕೆ ಬುಕ್ಕಿಂಗ್ ಮಾಡಿದ್ದ 96,030 ಮಂದಿಯಲ್ಲಿ 72,000 ಮಂದಿ ಸಂಜೆ ವೇಳೆಗೆ ಪಂಪಾಕ್ಕೆ ಆಗಮಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ