AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ

ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್ ರೈಲು ಸೆಪ್ಟೆಂಬರ್ 19ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ನೈಋತ್ವ ರೈಲ್ವೆ ಮಾಹಿತಿ ನೀಡಿದ್ದು, ಯಾವಗಲೆಲ್ಲ ರೈಲು ಸಂಚರಿಸಲಿದೆ ಎಂಬ ಮಾಹಿತಿ ನೀಡಿದೆ. ವಿವರ ಇಲ್ಲಿದೆ.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Sep 07, 2024 | 10:51 AM

Share

ಬೆಂಗಳೂರು, ಸೆಪ್ಟೆಂಬರ್ 7: ಎರ್ನಾಕುಲಂ ಮತ್ತು ಯಲಹಂಕ ಮಧ್ಯೆ ವಾರಕ್ಕೆ ಮೂರು ದಿನ ಸಂಚರಿಸುವ ವಿಶೇಷ ರೈಲನ್ನು ಸೆಪ್ಟೆಂಬರ್ 19ರ ವರೆಗೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಸೆಪ್ಟೆಂಬರ್ 7ರ ವರೆಗೆ ರೈಲು ಸಂಚರಿಸಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ರೈಲು ಸಂಖ್ಯೆ 06101 / 06102 ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್​​ ರೈಲನ್ನು ವಿಸ್ತರಿಸಲಾಗಿದೆ ಎಂದು ಎಕ್ಸ್​​ ಸಂದೇಶದ ಮೂಲಕ ರೈಲ್ವೆ ತಿಳಿಸಿದೆ.

ಎರ್ನಾಕುಲಂ ಯಲಹಂಕ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 8, 11, 13, 15 ಹಾಗೂ 18ರಂದು ಸಂಚರಿಸಲಿದೆ. ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 9, 12, 14, 16, 19ರಂದು ಸಂಚರಿಸಲಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ನೈಋತ್ಯ ರೈಲ್ವೆ ಟ್ವೀಟ್

ಗಣೇಶ ಚತುರ್ಥಿಯ ಶುಭಾಶಯ: ನೈಋತ್ಯ ರೈಲ್ವೆ

ಎಲ್ಲರಿಗೂ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ಗಣೇಶನು ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಅದೃಷ್ಟವನ್ನು ತುಂಬಲಿ ಎಂದು ಎಕ್ಸ್ ಸಂದೇಶದ ಮೂಲಕ ನೈಋತ್ಯ ರೈಲ್ವೆ ಶುಭಾಶಯ ಕೋರಿದೆ.

ಎಕ್ಸ್​​ ಸಂದೇಶ

ಗಣೇಶ ಚತುರ್ಥಿ, ದಸರಾ ಹಾಗೂ ದೀಪಾವಳಿ ಹಬ್ಬಗಳು ಮತ್ತು ಸಾಲು ರಜೆಗಳನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಕರ್ನಾಟಕದ ವಿವಿಧ ಸ್ಥಳಗಳಿಗೆ 22 ವಿಶೇಷ ರೈಲುಗಳನ್ನು ಕೆಲವು ದಿನಗಳ ಹಿಂದಷ್ಟೇ ಘೋಷಿಸಿತ್ತು.

ಇದನ್ನೂ ಓದಿ: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ