AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ

ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್ ರೈಲು ಸೆಪ್ಟೆಂಬರ್ 19ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ನೈಋತ್ವ ರೈಲ್ವೆ ಮಾಹಿತಿ ನೀಡಿದ್ದು, ಯಾವಗಲೆಲ್ಲ ರೈಲು ಸಂಚರಿಸಲಿದೆ ಎಂಬ ಮಾಹಿತಿ ನೀಡಿದೆ. ವಿವರ ಇಲ್ಲಿದೆ.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Sep 07, 2024 | 10:51 AM

Share

ಬೆಂಗಳೂರು, ಸೆಪ್ಟೆಂಬರ್ 7: ಎರ್ನಾಕುಲಂ ಮತ್ತು ಯಲಹಂಕ ಮಧ್ಯೆ ವಾರಕ್ಕೆ ಮೂರು ದಿನ ಸಂಚರಿಸುವ ವಿಶೇಷ ರೈಲನ್ನು ಸೆಪ್ಟೆಂಬರ್ 19ರ ವರೆಗೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಸೆಪ್ಟೆಂಬರ್ 7ರ ವರೆಗೆ ರೈಲು ಸಂಚರಿಸಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ರೈಲು ಸಂಖ್ಯೆ 06101 / 06102 ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್​​ ರೈಲನ್ನು ವಿಸ್ತರಿಸಲಾಗಿದೆ ಎಂದು ಎಕ್ಸ್​​ ಸಂದೇಶದ ಮೂಲಕ ರೈಲ್ವೆ ತಿಳಿಸಿದೆ.

ಎರ್ನಾಕುಲಂ ಯಲಹಂಕ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 8, 11, 13, 15 ಹಾಗೂ 18ರಂದು ಸಂಚರಿಸಲಿದೆ. ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 9, 12, 14, 16, 19ರಂದು ಸಂಚರಿಸಲಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ನೈಋತ್ಯ ರೈಲ್ವೆ ಟ್ವೀಟ್

ಗಣೇಶ ಚತುರ್ಥಿಯ ಶುಭಾಶಯ: ನೈಋತ್ಯ ರೈಲ್ವೆ

ಎಲ್ಲರಿಗೂ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ಗಣೇಶನು ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಅದೃಷ್ಟವನ್ನು ತುಂಬಲಿ ಎಂದು ಎಕ್ಸ್ ಸಂದೇಶದ ಮೂಲಕ ನೈಋತ್ಯ ರೈಲ್ವೆ ಶುಭಾಶಯ ಕೋರಿದೆ.

ಎಕ್ಸ್​​ ಸಂದೇಶ

ಗಣೇಶ ಚತುರ್ಥಿ, ದಸರಾ ಹಾಗೂ ದೀಪಾವಳಿ ಹಬ್ಬಗಳು ಮತ್ತು ಸಾಲು ರಜೆಗಳನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಕರ್ನಾಟಕದ ವಿವಿಧ ಸ್ಥಳಗಳಿಗೆ 22 ವಿಶೇಷ ರೈಲುಗಳನ್ನು ಕೆಲವು ದಿನಗಳ ಹಿಂದಷ್ಟೇ ಘೋಷಿಸಿತ್ತು.

ಇದನ್ನೂ ಓದಿ: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು