AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ

ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್ ರೈಲು ಸೆಪ್ಟೆಂಬರ್ 19ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ನೈಋತ್ವ ರೈಲ್ವೆ ಮಾಹಿತಿ ನೀಡಿದ್ದು, ಯಾವಗಲೆಲ್ಲ ರೈಲು ಸಂಚರಿಸಲಿದೆ ಎಂಬ ಮಾಹಿತಿ ನೀಡಿದೆ. ವಿವರ ಇಲ್ಲಿದೆ.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Sep 07, 2024 | 10:51 AM

Share

ಬೆಂಗಳೂರು, ಸೆಪ್ಟೆಂಬರ್ 7: ಎರ್ನಾಕುಲಂ ಮತ್ತು ಯಲಹಂಕ ಮಧ್ಯೆ ವಾರಕ್ಕೆ ಮೂರು ದಿನ ಸಂಚರಿಸುವ ವಿಶೇಷ ರೈಲನ್ನು ಸೆಪ್ಟೆಂಬರ್ 19ರ ವರೆಗೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಸೆಪ್ಟೆಂಬರ್ 7ರ ವರೆಗೆ ರೈಲು ಸಂಚರಿಸಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ರೈಲು ಸಂಖ್ಯೆ 06101 / 06102 ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್​​ ರೈಲನ್ನು ವಿಸ್ತರಿಸಲಾಗಿದೆ ಎಂದು ಎಕ್ಸ್​​ ಸಂದೇಶದ ಮೂಲಕ ರೈಲ್ವೆ ತಿಳಿಸಿದೆ.

ಎರ್ನಾಕುಲಂ ಯಲಹಂಕ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 8, 11, 13, 15 ಹಾಗೂ 18ರಂದು ಸಂಚರಿಸಲಿದೆ. ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 9, 12, 14, 16, 19ರಂದು ಸಂಚರಿಸಲಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ನೈಋತ್ಯ ರೈಲ್ವೆ ಟ್ವೀಟ್

ಗಣೇಶ ಚತುರ್ಥಿಯ ಶುಭಾಶಯ: ನೈಋತ್ಯ ರೈಲ್ವೆ

ಎಲ್ಲರಿಗೂ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ಗಣೇಶನು ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಅದೃಷ್ಟವನ್ನು ತುಂಬಲಿ ಎಂದು ಎಕ್ಸ್ ಸಂದೇಶದ ಮೂಲಕ ನೈಋತ್ಯ ರೈಲ್ವೆ ಶುಭಾಶಯ ಕೋರಿದೆ.

ಎಕ್ಸ್​​ ಸಂದೇಶ

ಗಣೇಶ ಚತುರ್ಥಿ, ದಸರಾ ಹಾಗೂ ದೀಪಾವಳಿ ಹಬ್ಬಗಳು ಮತ್ತು ಸಾಲು ರಜೆಗಳನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಕರ್ನಾಟಕದ ವಿವಿಧ ಸ್ಥಳಗಳಿಗೆ 22 ವಿಶೇಷ ರೈಲುಗಳನ್ನು ಕೆಲವು ದಿನಗಳ ಹಿಂದಷ್ಟೇ ಘೋಷಿಸಿತ್ತು.

ಇದನ್ನೂ ಓದಿ: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ