AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ

ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್ ರೈಲು ಸೆಪ್ಟೆಂಬರ್ 19ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ನೈಋತ್ವ ರೈಲ್ವೆ ಮಾಹಿತಿ ನೀಡಿದ್ದು, ಯಾವಗಲೆಲ್ಲ ರೈಲು ಸಂಚರಿಸಲಿದೆ ಎಂಬ ಮಾಹಿತಿ ನೀಡಿದೆ. ವಿವರ ಇಲ್ಲಿದೆ.

Ernakulam to Yelahanka Garibhrath Superfast Train: ಯಲಹಂಕ ಎರ್ನಾಕುಲಂ ವಿಶೇಷ ರೈಲು ಸೆ. 19ರ ವರೆಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Sep 07, 2024 | 10:51 AM

Share

ಬೆಂಗಳೂರು, ಸೆಪ್ಟೆಂಬರ್ 7: ಎರ್ನಾಕುಲಂ ಮತ್ತು ಯಲಹಂಕ ಮಧ್ಯೆ ವಾರಕ್ಕೆ ಮೂರು ದಿನ ಸಂಚರಿಸುವ ವಿಶೇಷ ರೈಲನ್ನು ಸೆಪ್ಟೆಂಬರ್ 19ರ ವರೆಗೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಸೆಪ್ಟೆಂಬರ್ 7ರ ವರೆಗೆ ರೈಲು ಸಂಚರಿಸಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ರೈಲು ಸಂಖ್ಯೆ 06101 / 06102 ಎರ್ನಾಕುಲಂ ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಟ್ರೈ ವೀಕ್ಲಿ ಎಕ್ಸ್​​ಪ್ರೆಸ್​​ ರೈಲನ್ನು ವಿಸ್ತರಿಸಲಾಗಿದೆ ಎಂದು ಎಕ್ಸ್​​ ಸಂದೇಶದ ಮೂಲಕ ರೈಲ್ವೆ ತಿಳಿಸಿದೆ.

ಎರ್ನಾಕುಲಂ ಯಲಹಂಕ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 8, 11, 13, 15 ಹಾಗೂ 18ರಂದು ಸಂಚರಿಸಲಿದೆ. ಯಲಹಂಕ ಎರ್ನಾಕುಲಂ ಗರೀಬ್ ರಥ್ ಸೂಪರ್​ಫಾಸ್ಟ್ ಎಕ್ಸ್​​ಪ್ರೆಸ್ ಸೆಪ್ಟೆಂಬರ್ 9, 12, 14, 16, 19ರಂದು ಸಂಚರಿಸಲಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ನೈಋತ್ಯ ರೈಲ್ವೆ ಟ್ವೀಟ್

ಗಣೇಶ ಚತುರ್ಥಿಯ ಶುಭಾಶಯ: ನೈಋತ್ಯ ರೈಲ್ವೆ

ಎಲ್ಲರಿಗೂ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ಗಣೇಶನು ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಅದೃಷ್ಟವನ್ನು ತುಂಬಲಿ ಎಂದು ಎಕ್ಸ್ ಸಂದೇಶದ ಮೂಲಕ ನೈಋತ್ಯ ರೈಲ್ವೆ ಶುಭಾಶಯ ಕೋರಿದೆ.

ಎಕ್ಸ್​​ ಸಂದೇಶ

ಗಣೇಶ ಚತುರ್ಥಿ, ದಸರಾ ಹಾಗೂ ದೀಪಾವಳಿ ಹಬ್ಬಗಳು ಮತ್ತು ಸಾಲು ರಜೆಗಳನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಕರ್ನಾಟಕದ ವಿವಿಧ ಸ್ಥಳಗಳಿಗೆ 22 ವಿಶೇಷ ರೈಲುಗಳನ್ನು ಕೆಲವು ದಿನಗಳ ಹಿಂದಷ್ಟೇ ಘೋಷಿಸಿತ್ತು.

ಇದನ್ನೂ ಓದಿ: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ