AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಕಲ್ಲು ಗಣಿಗಾರಿಕೆ: ಪರಿಶೀಲನೆಗೆ ಹೋದ ತಹಶೀಲ್ದಾರ್‌ಗೆ ಅವಾಜ್​.. ಯಾವೂರಲ್ಲಿ?

ಅಧಿಕಾರಿಗಳನ್ನ ನಿಲ್ಲಿಸಿಕೊಂಡು ಆವಾಜ್ ಹಾಕಿರೊ ಜಯಂತ್ ವಿರುದ್ದ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಪಾಂಡವಪುರ ಠಾಣೆಗೆ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಅಕ್ರಮ ಕಲ್ಲು ಗಣಿಗಾರಿಕೆ: ಪರಿಶೀಲನೆಗೆ ಹೋದ ತಹಶೀಲ್ದಾರ್‌ಗೆ ಅವಾಜ್​.. ಯಾವೂರಲ್ಲಿ?
ತಹಶಿಲ್ದಾರ್ ಪ್ರಮೋದ್ ಪಾಟೀಲ್
ಪೃಥ್ವಿಶಂಕರ
|

Updated on:Jan 09, 2021 | 8:27 AM

Share

ಮಂಡ್ಯ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ತಹಶೀಲ್ದಾರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆದಿದೆ.

ಪರಿಶೀಲನೆಗೆ ಹೋದ ಪಾಂಡವಪುರ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲದೆ, ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿ, ಅಧಿಕಾರಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾನೆ. ಜೊತೆಗೆ ಸನ್ಮತಿ ಸ್ಟೋನ್ ಕ್ರಷರ್ ಮಾಲೀಕ ಜಯಂತ್ ಎಂಬುವವರು ತಹಶೀಲ್ದಾರ್ ಕೆಲಸಕ್ಕೆ ಅಡ್ಡಿ ಪಡಿಸಿದ್ದು, ಜಯಂತ್ ತಂದೆ ಜಯರಾಮು ಹೆಸರಿನಲ್ಲಿ ಈ ಕ್ರಷರ್ ನಡೆಯುತ್ತಿದೆ.

ಅಧಿಕಾರಿಗಳನ್ನ ನಿಲ್ಲಿಸಿಕೊಂಡು ಆವಾಜ್ ಹಾಕಿರೊ ಜಯಂತ್ ವಿರುದ್ದ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಪಾಂಡವಪುರ ಠಾಣೆಗೆ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಬೇಬಿ ಬೆಟ್ಟದ ಗಡಿಭಾಗ ಗುರುತಿಸುವ ಕಾರ್ಯ ಶುರು, ವಿಶ್ವವಿಖ್ಯಾತ KRS Dam ಸೇಫ್?

Published On - 8:26 am, Sat, 9 January 21

ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ
ಕೊಂದಿದ್ದು ಯಾರೂಂತ ಗೊತ್ತಿಲ್ಲ, ಜಗ ಮಾತ್ರ ನಮಗೆ ಪರಿಚಯ: ವಿಜಯಲಕ್ಷ್ಮಿ
ಕೊಂದಿದ್ದು ಯಾರೂಂತ ಗೊತ್ತಿಲ್ಲ, ಜಗ ಮಾತ್ರ ನಮಗೆ ಪರಿಚಯ: ವಿಜಯಲಕ್ಷ್ಮಿ