AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಪತ್ನಿ ವ್ರತಸ್ತ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದು ಶುಭಾಶಯ ತಿಳಿಸಿದ ರಮೇಶ್ ಜಾರಕಿಹೊಳಿ

Sri Rama Navami 2021| ಮ್ಯಾಸ ನಾಯಕ ಜನಾಂಗದವರು ಶ್ರೀರಾಮ, ಲಕ್ಷ್ಮಣ ಮತ್ತು ವಾಲ್ಮೀಕಿ ಜೊತೆ ಗುರುತಿಸಿಕೊಂಡು ಬಂದವರು. ಕಾಡಿನಲ್ಲಿ ಶ್ರೀರಾಮ, ಲಕ್ಷ್ಮಣರಿಗೆ ಭುಜಕ್ಕೆ ಭುಜ ಕೊಟ್ಟು ಅವರಿಗೆ ನೆರವಾದವರು ಎಂಬ ಐತಿಹ್ಯವಿದೆ. ಹಾಗಾಗಿ, ಆ ಜನಾಂಗದ ಜನರಲ್ಲಿ ರಾಮನ ಬಗ್ಗೆ ವಿಶೇಷ ಪ್ರೀತಿ ಗೌರವ ಇದೆ. ಈ ಕಾರಣಕ್ಕಾಗಿಯೇ ರಮೇಶ್​ ಜಾರಕಿಹೊಳಿ ಇಂಥದೊಂದು ಸಂದೇಶ ನೀಡಿದ್ದಾರೆ..

ಏಕಪತ್ನಿ ವ್ರತಸ್ತ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದು ಶುಭಾಶಯ ತಿಳಿಸಿದ ರಮೇಶ್ ಜಾರಕಿಹೊಳಿ
ಶ್ರೀರಾಮನ ಜನ್ಮದಿನದಂದು ಶುಭಾಶಯ ತಿಳಿಸಿದ ರಮೇಶ್ ಜಾರಕಿಹೊಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 21, 2021 | 4:00 PM

Share

ಬೆಂಗಳೂರು: ಏಕಪತ್ನಿ ವ್ರತಸ್ತ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಸುಮಾರು ಎರಡು‌ ತಿಂಗಳ‌ ಬಳಿಕ ಇಂದು‌ ತಮ್ಮ ಟ್ವಿಟರ್ ಖಾತೆಯನ್ನು ಆಕ್ಟೀವ್ ಮಾಡಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ‘ಶ್ರೀರಾಮನ ಆಶೀರ್ವಾದ ನಿಮ್ಮ ಕುಟುಂಬದ ಮೇಲಿರಲಿ, ನಿಮ್ಮ ಕನಸು ನೆರವೇರಲು ಆ ಭಗವಂತ ಸಹಕರಿಸಲಿ’ ಎಂದು ಶ್ರೀ ರಾಮನವಮಿಯ ಶುಭಾಶಯ ಕೋರಿದ್ದಾರೆ.

ಮ್ಯಾಸ ನಾಯಕ ಜನಾಂಗದವರು ಶ್ರೀರಾಮ, ಲಕ್ಷ್ಮಣ ಮತ್ತು ವಾಲ್ಮೀಕಿ ಜೊತೆ ಗುರುತಿಸಿಕೊಂಡು ಬಂದವರು. ಕಾಡಿನಲ್ಲಿ ಶ್ರೀರಾಮ, ಲಕ್ಷ್ಮಣರಿಗೆ ಭುಜಕ್ಕೆ ಭುಜ ಕೊಟ್ಟು ಅವರಿಗೆ ನೆರವಾದವರು ಎಂಬ ಐತಿಹ್ಯವಿದೆ. ಹಾಗಾಗಿ, ಆ ಜನಾಂಗದ ಜನರಲ್ಲಿ ರಾಮನ ಬಗ್ಗೆ ವಿಶೇಷ ಪ್ರೀತಿ ಗೌರವ ಇದೆ. ಈ ಕಾರಣಕ್ಕಾಗಿಯೇ ರಮೇಶ್​ ಜಾರಕಿಹೊಳಿ ಇಂಥದೊಂದು ಸಂದೇಶ ನೀಡಿದ್ದಾರೆ..

ತಮ್ಮ ಮೇಲೆ ಆರೋಪ ಬಂದಾಗಿನಿಂದ ಜಾರಕಿಹೊಳಿ ಸಾಮಾಜಿಕ ಜಾಲತಾಣದಿಂದ ದೂರ ಇದ್ದರು. ಆದರೆ, ರಾಮ ನವಮಿ ದಿನವೇ ತಮ್ಮ ಸಾಮಾಜಿಕ ಜಾಲತಾಣಕ್ಕೆ ಹಿಂದಿರುಗಿ ಕ್ರಿಯಾತ್ಮಕವಾಗಲು ನಿಶ್ಚಯಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಲೈಂಗಿಕ ಸಿಡಿ ಹಗರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದು, ಪ್ರಸ್ತುತ ತಮ್ಮ ಸ್ವಕ್ಷೇತ್ರವಾದ ಗೋಕಾಕ್​ನಲ್ಲಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು