AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ

ಈ ಸರ್ವೇ ಪ್ರಕ್ರಿಯೆ ಮುಂದಿನ 6 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ ಇದರ ವರದಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಸಲ್ಲಿಕೆ ಆಗಲಿದೆ.

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 29, 2021 | 9:39 PM

Share

ಬೆಂಗಳೂರು: ತಾಳಗುಪ್ಪಾ-ಸಿದ್ದಾಪುರ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಯ ಸರ್ವೇ ಕಾರ್ಯದ ಟೆಂಡರ್ ಪ್ರಕ್ರಿಯೆ ಇಂದು ಪೂರ್ಣಗೊಂಡಿದೆ ಎಂದು ವಿಧಾನಸಭೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಯೋಜನೆಯ ಸರ್ವೇ ಕಾರ್ಯದ ಟೆಂಡರ್ ಒಮೇಗಾ ಅನಾಲೆಟಿಕ್ಸ್ ಪ್ರೈವೇಟ್ ಲಿಮಿಟೆಡ್​ ಪಡೆದುಕೊಂಡಿದೆ. ಈ ಸರ್ವೆ ಪ್ರಕ್ರಿಯೆಯಲ್ಲಿ ಯೋಜನೆಯ ವೆಚ್ಚ, ಯೋಜನೆಗೆ ಬೇಕಾಗುವ ಭೂಮಿಯ ಅವಶ್ಯಕತೆ, ಅವಶ್ಯವಿರುವ ರೈಲ್ವೇ ನಿಲ್ದಾಣ​ಗಳ ಸಂಖ್ಯೆ, ರೈಲ್ವೇ ಮಾರ್ಗ ಜೋಡಣೆ ಹಾಗೂ ಇನ್ನಿತರ ಅಂಶವು ಒಳಗೊಂಡಿರುತ್ತದೆ‌ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಸರ್ವೇ ಪ್ರಕ್ರಿಯೆ ಮುಂದಿನ 6 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ ಇದರ ವರದಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಸಲ್ಲಿಕೆ ಆಗಲಿದೆ. ಈ ಯೋಜನೆ ಜಾರಿಗೆ ಬಂದರೆ, ತಾಳಗುಪ್ಪಾದಿಂದ ಹುಬ್ಬಳ್ಳಿಗೆ ರೈಲು ಸಂಪರ್ಕ ಬೆಸೆಯಲಿದೆ.

Budget 2021 | ಅಪೂರ್ಣ ರೈಲ್ವೆ ಯೋಜನೆಗಳು ಹಲವು, ಇನ್ನೆಷ್ಟು ವರ್ಷ ಕಾಯಬೇಕು ಸ್ವಾಮಿ?

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ