AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಠಡಿಗಳು ಗ್ರಾಮ ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜಿಗೆ ಬಂದ ವಿದ್ಯಾರ್ಥಿಗಳು ವಾಪಸ್​

ಕಾಲೇಜಿನ ಕೋಣೆಗಳು ಚುನಾವಣೆಗೆ ಬಳಿಕಯಾದ ಹಿನ್ನೆಲೆಯಿಂದಾಗಿ ಗಬ್ಬೆದ್ದು ನಾರುತ್ತಿವೆ. ಎಲ್ಲಂದರಲ್ಲಿ ಕಸ ಬಿದ್ದಿದ್ದು ತಾಲೂಕು ಆಡಳಿತ ಕಸವನ್ನ ಕ್ಲೀನ್ ಮಾಡುವ ಗೋಜಿಗೆ ಇನ್ನೂ ಸಹ ಹೋಗಿಲ್ಲ. ಇಂದಿನಿಂದ ಕಾಲೇಜು ಆರಂಭವಾಗಿರುವುದರಿಂದ ಉಪನ್ಯಾಸಕರು ಕಾಲೇಜಿನಲ್ಲಿ ಬಂದು ಕುಳಿತ್ತಿದ್ದಾರೆ.

ಕೊಠಡಿಗಳು ಗ್ರಾಮ ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜಿಗೆ ಬಂದ ವಿದ್ಯಾರ್ಥಿಗಳು ವಾಪಸ್​
ಗಬ್ಬೆದ್ದು ನಾರುತ್ತಿರುವ ಕಾಲೇಜು ಕೊಠಡಿಗಳು
ಪೃಥ್ವಿಶಂಕರ
| Edited By: |

Updated on:Jan 01, 2021 | 1:37 PM

Share

ಯಾದಗಿರಿ: ಕಾಲೇಜು ಕೋಣೆ ಸಿದ್ಧವಿರದ ಕಾರಣ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಹೋದ ಘಟನೆ ಯಾದಗಿರಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಗ್ರಾ.ಪಂ ಚುನಾವಣೆ ಮಸ್ಟರಿಂಗ್ ಹಾಗೂ ಡಿ ಮಸ್ಟರಿಂಗ್​ಗಾಗಿ ಬಳಕೆಯಾಗಿದ್ದ ಕಾಲೇಜಿನ ಕೋಣೆಗಳು ಇವತ್ತಿನಿಂದ ಓಪನ್ ಆಗಿದ್ರು ಸಹ ಈ ಕಾಲೇಜು ಇನ್ನು ಸಿದ್ದವಾಗಿಲ್ಲ. ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತಕ್ಕೆ ಕಾಲೇಜು ಕಟ್ಟಡ ನೀಡಲಾಗಿತ್ತು. ಆದರೆ ಚುನಾವಣೆ ಮುಗಿದು ಎರಡು ದಿನ ಕಳೆದ್ರು ತಾಲೂಕು ಆಡಳಿತ ಇನ್ನು ಸಹ ಕಾಲೇಜು ಕಟ್ಟಡವನ್ನ ಬಿಟ್ಟುಕೊಟ್ಟಿಲ್ಲ.

ಕಾಲೇಜಿನ ಕೋಣೆಗಳು ಚುನಾವಣೆಗೆ ಬಳಿಕಯಾದ ಹಿನ್ನೆಲೆಯಿಂದಾಗಿ ಗಬ್ಬೆದ್ದು ನಾರುತ್ತಿವೆ. ಎಲ್ಲಂದರಲ್ಲಿ ಕಸ ಬಿದ್ದಿದ್ದು ತಾಲೂಕು ಆಡಳಿತ ಕಸವನ್ನ ಕ್ಲೀನ್ ಮಾಡುವ ಗೋಜಿಗೆ ಇನ್ನೂ ಸಹ ಹೋಗಿಲ್ಲ. ಇಂದಿನಿಂದ ಕಾಲೇಜು ಆರಂಭವಾಗಿರುವುದರಿಂದ ಉಪನ್ಯಾಸಕರು ಕಾಲೇಜಿನಲ್ಲಿ ಬಂದು ಕುಳಿತ್ತಿದ್ದಾರೆ. ಆದರೆ ಕೊಠಡಿಗಳು ರೆಡಿ ಇಲ್ಲದ ಕಾರಣ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರು ಕೊಠಡಿಯಲ್ಲಿ ಕೂರಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಉಪನ್ಯಾಸಕರು, ವಿದ್ಯಾರ್ಥಿಗಳಿಂದ ಒಪ್ಪಿಗೆ ಪತ್ರ ಪಡೆದು ಅವರನ್ನು ಮನೆಗೆ ಕಳುಹಿಸಿದ್ದಾರೆ.

‘ಬನ್ನಿ ಕೊರೊನಾ ಓಡಿಸೋಣ ವಿದ್ಯಾರ್ಥಿಗಳನ್ನು ಓದಿಸೋಣ’ 10 ತಿಂಗಳ ಬಳಿಕ ಇಂದಿನಿಂದ ಶಾಲಾ-ಕಾಲೇಜು ರೀ ಓಪನ್

Published On - 12:15 pm, Fri, 1 January 21

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು