AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಠಡಿಗಳು ಗ್ರಾಮ ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜಿಗೆ ಬಂದ ವಿದ್ಯಾರ್ಥಿಗಳು ವಾಪಸ್​

ಕಾಲೇಜಿನ ಕೋಣೆಗಳು ಚುನಾವಣೆಗೆ ಬಳಿಕಯಾದ ಹಿನ್ನೆಲೆಯಿಂದಾಗಿ ಗಬ್ಬೆದ್ದು ನಾರುತ್ತಿವೆ. ಎಲ್ಲಂದರಲ್ಲಿ ಕಸ ಬಿದ್ದಿದ್ದು ತಾಲೂಕು ಆಡಳಿತ ಕಸವನ್ನ ಕ್ಲೀನ್ ಮಾಡುವ ಗೋಜಿಗೆ ಇನ್ನೂ ಸಹ ಹೋಗಿಲ್ಲ. ಇಂದಿನಿಂದ ಕಾಲೇಜು ಆರಂಭವಾಗಿರುವುದರಿಂದ ಉಪನ್ಯಾಸಕರು ಕಾಲೇಜಿನಲ್ಲಿ ಬಂದು ಕುಳಿತ್ತಿದ್ದಾರೆ.

ಕೊಠಡಿಗಳು ಗ್ರಾಮ ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜಿಗೆ ಬಂದ ವಿದ್ಯಾರ್ಥಿಗಳು ವಾಪಸ್​
ಗಬ್ಬೆದ್ದು ನಾರುತ್ತಿರುವ ಕಾಲೇಜು ಕೊಠಡಿಗಳು
ಪೃಥ್ವಿಶಂಕರ
| Updated By: ಆಯೇಷಾ ಬಾನು|

Updated on:Jan 01, 2021 | 1:37 PM

Share

ಯಾದಗಿರಿ: ಕಾಲೇಜು ಕೋಣೆ ಸಿದ್ಧವಿರದ ಕಾರಣ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಹೋದ ಘಟನೆ ಯಾದಗಿರಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಗ್ರಾ.ಪಂ ಚುನಾವಣೆ ಮಸ್ಟರಿಂಗ್ ಹಾಗೂ ಡಿ ಮಸ್ಟರಿಂಗ್​ಗಾಗಿ ಬಳಕೆಯಾಗಿದ್ದ ಕಾಲೇಜಿನ ಕೋಣೆಗಳು ಇವತ್ತಿನಿಂದ ಓಪನ್ ಆಗಿದ್ರು ಸಹ ಈ ಕಾಲೇಜು ಇನ್ನು ಸಿದ್ದವಾಗಿಲ್ಲ. ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತಕ್ಕೆ ಕಾಲೇಜು ಕಟ್ಟಡ ನೀಡಲಾಗಿತ್ತು. ಆದರೆ ಚುನಾವಣೆ ಮುಗಿದು ಎರಡು ದಿನ ಕಳೆದ್ರು ತಾಲೂಕು ಆಡಳಿತ ಇನ್ನು ಸಹ ಕಾಲೇಜು ಕಟ್ಟಡವನ್ನ ಬಿಟ್ಟುಕೊಟ್ಟಿಲ್ಲ.

ಕಾಲೇಜಿನ ಕೋಣೆಗಳು ಚುನಾವಣೆಗೆ ಬಳಿಕಯಾದ ಹಿನ್ನೆಲೆಯಿಂದಾಗಿ ಗಬ್ಬೆದ್ದು ನಾರುತ್ತಿವೆ. ಎಲ್ಲಂದರಲ್ಲಿ ಕಸ ಬಿದ್ದಿದ್ದು ತಾಲೂಕು ಆಡಳಿತ ಕಸವನ್ನ ಕ್ಲೀನ್ ಮಾಡುವ ಗೋಜಿಗೆ ಇನ್ನೂ ಸಹ ಹೋಗಿಲ್ಲ. ಇಂದಿನಿಂದ ಕಾಲೇಜು ಆರಂಭವಾಗಿರುವುದರಿಂದ ಉಪನ್ಯಾಸಕರು ಕಾಲೇಜಿನಲ್ಲಿ ಬಂದು ಕುಳಿತ್ತಿದ್ದಾರೆ. ಆದರೆ ಕೊಠಡಿಗಳು ರೆಡಿ ಇಲ್ಲದ ಕಾರಣ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರು ಕೊಠಡಿಯಲ್ಲಿ ಕೂರಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಉಪನ್ಯಾಸಕರು, ವಿದ್ಯಾರ್ಥಿಗಳಿಂದ ಒಪ್ಪಿಗೆ ಪತ್ರ ಪಡೆದು ಅವರನ್ನು ಮನೆಗೆ ಕಳುಹಿಸಿದ್ದಾರೆ.

‘ಬನ್ನಿ ಕೊರೊನಾ ಓಡಿಸೋಣ ವಿದ್ಯಾರ್ಥಿಗಳನ್ನು ಓದಿಸೋಣ’ 10 ತಿಂಗಳ ಬಳಿಕ ಇಂದಿನಿಂದ ಶಾಲಾ-ಕಾಲೇಜು ರೀ ಓಪನ್

Published On - 12:15 pm, Fri, 1 January 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ