AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ […]

ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?
Follow us
ಸಾಧು ಶ್ರೀನಾಥ್​
|

Updated on:Nov 19, 2019 | 4:51 PM

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ ನಾರ್ಮಲ್ ಫುಡ್ ಕೊಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಮುಖ್ಯಸ್ಥ ಉಪೇಂದ್ರ ಶೆಣೈ ಹೇಳಿದ್ದಾರೆ.

ಯುವಕ ಬೀಸಿದ ಮಚ್ಚು ಸೇಠ್ ಅವ್ರ ಕುತ್ತಿಗೆಯಲ್ಲಿ ಬಹು ಆಳದ ವರೆಗೂ ಹೋಗಿದೆ. ಅದನ್ನು ನೋಡಿಯೆ ನಮಗೆ ಆತಂಕ ಹೆಚ್ಚಾಗಿತ್ತು. ಈಗ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಅವರ ಕಿವಿಯ ಕೆಳಭಾಗವು ತುಂಡಾಗಿತ್ತು. ಅದಕ್ಕೆ ಹೊಲಿಗೆ ಹಾಕಿ ಜೋಡಿಸಿದ್ದೇವೆ ಎಂದು ವೈದ್ಯರು ವಿವರಿಸಿದ್ದಾರೆ.

Published On - 4:50 pm, Tue, 19 November 19

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​