AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ […]

ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?
ಸಾಧು ಶ್ರೀನಾಥ್​
|

Updated on:Nov 19, 2019 | 4:51 PM

Share

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ ನಾರ್ಮಲ್ ಫುಡ್ ಕೊಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಮುಖ್ಯಸ್ಥ ಉಪೇಂದ್ರ ಶೆಣೈ ಹೇಳಿದ್ದಾರೆ.

ಯುವಕ ಬೀಸಿದ ಮಚ್ಚು ಸೇಠ್ ಅವ್ರ ಕುತ್ತಿಗೆಯಲ್ಲಿ ಬಹು ಆಳದ ವರೆಗೂ ಹೋಗಿದೆ. ಅದನ್ನು ನೋಡಿಯೆ ನಮಗೆ ಆತಂಕ ಹೆಚ್ಚಾಗಿತ್ತು. ಈಗ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಅವರ ಕಿವಿಯ ಕೆಳಭಾಗವು ತುಂಡಾಗಿತ್ತು. ಅದಕ್ಕೆ ಹೊಲಿಗೆ ಹಾಕಿ ಜೋಡಿಸಿದ್ದೇವೆ ಎಂದು ವೈದ್ಯರು ವಿವರಿಸಿದ್ದಾರೆ.

Published On - 4:50 pm, Tue, 19 November 19

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು