Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ […]

ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?
Follow us
ಸಾಧು ಶ್ರೀನಾಥ್​
|

Updated on:Nov 19, 2019 | 4:51 PM

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ ನಾರ್ಮಲ್ ಫುಡ್ ಕೊಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಮುಖ್ಯಸ್ಥ ಉಪೇಂದ್ರ ಶೆಣೈ ಹೇಳಿದ್ದಾರೆ.

ಯುವಕ ಬೀಸಿದ ಮಚ್ಚು ಸೇಠ್ ಅವ್ರ ಕುತ್ತಿಗೆಯಲ್ಲಿ ಬಹು ಆಳದ ವರೆಗೂ ಹೋಗಿದೆ. ಅದನ್ನು ನೋಡಿಯೆ ನಮಗೆ ಆತಂಕ ಹೆಚ್ಚಾಗಿತ್ತು. ಈಗ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಅವರ ಕಿವಿಯ ಕೆಳಭಾಗವು ತುಂಡಾಗಿತ್ತು. ಅದಕ್ಕೆ ಹೊಲಿಗೆ ಹಾಕಿ ಜೋಡಿಸಿದ್ದೇವೆ ಎಂದು ವೈದ್ಯರು ವಿವರಿಸಿದ್ದಾರೆ.

Published On - 4:50 pm, Tue, 19 November 19

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್