AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಸಂಗ್ರಹಣೆ ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ: 10 ಲಕ್ಷ ಮೌಲ್ಯದ ಮರಳು ಜಪ್ತಿ

ಗ್ರಾಮದ ಸರ್ವೆ ನಂ 74/75 ರಲ್ಲಿ ಅಕ್ರಮವಾಗಿ ಮರಳು ಸಂಗ್ರಹಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮರೆಗೆ ಸುರಪುರ ತಹಶೀಲ್ದಾರ್ ಸುಬ್ಬಣ್ಣ ನೇತೃತ್ವದಲ್ಲಿ ಅಡ್ಡೊಡಗಿ ಬಳಿ ದಾಳಿ ನಡೆಸಿದ್ದು, 10 ಲಕ್ಷ ರೂಪಾಯಿ ಮೌಲ್ಯದ ಮರಳು ಜಪ್ತಿ ಮಾಡಿದ್ದಾರೆ.

ಅಕ್ರಮ ಮರಳು ಸಂಗ್ರಹಣೆ ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ: 10 ಲಕ್ಷ ಮೌಲ್ಯದ ಮರಳು ಜಪ್ತಿ
ತಹಶೀಲ್ದಾರ್ ಮರಳು ಜಪ್ತಿ ನಡೆಸುತ್ತಿರುವ ದೃಶ್ಯ
preethi shettigar
| Edited By: |

Updated on: Jan 31, 2021 | 4:47 PM

Share

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಅಡ್ಡೊಡಗಿಯಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಅಡ್ಡೆ ಮೇಲೆ ತಹಶೀಲ್ದಾರ್ ಅವರು ದಾಳಿ ನಡೆಸಿ ಮರಳು ಜಪ್ತಿ ಮಾಡಿದ್ದಾರೆ.

ಗ್ರಾಮದ ಸರ್ವೆ ನಂ 74/75 ರಲ್ಲಿ ಅಕ್ರಮವಾಗಿ ಮರಳು ಸಂಗ್ರಹಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮರೆಗೆ ಸುರಪುರ ತಹಶೀಲ್ದಾರ್ ಸುಬ್ಬಣ್ಣ ನೇತೃತ್ವದಲ್ಲಿ ಅಡ್ಡೊಡಗಿ ಬಳಿ ದಾಳಿ ನಡೆಸಿದ್ದು, 10 ಲಕ್ಷ ರೂಪಾಯಿ ಮೌಲ್ಯದ ಮರಳು ಜಪ್ತಿ ಮಾಡಿದ್ದಾರೆ. ಒಟ್ಟು 1500 ಟಿಪ್ಪರ್ ನಷ್ಟು ಮರಳು ಜಪ್ತಿ ಮಾಡಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅಕ್ರಮ ಮರಳು ಸಂಗ್ರಹ ಅಡ್ಡೆ

ಅನ್ಯ ಜಿಲ್ಲೆಗಳ ಪರ್ಮಿಟ್.. ಕೃಷ್ಣೆ ಒಡಲಿಗೆ ಕನ್ನ, ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳಿಂದ ಮರಳು ದಂಧೆಕೋರರ ವಿರುದ್ಧ FIR

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ