AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

ಬಸ್ ನಿಲ್ದಾಣದ ಬಳಿಯೇ ಎಟಿಎಂ ಯಂತ್ರ ಕದ್ದಿರುವ ಔರಾದ್​ನ ಐನಾತಿ ಕಳ್ಳರು, ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. 

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು
ಡಾಟಾ ಪ್ರಾಡಕ್ಟ್ ಸಂಸ್ಥೆಯ ಎಟಿಎಂ ಕೇಂದ್ರ
ಸಾಧು ಶ್ರೀನಾಥ್​
|

Updated on: Apr 27, 2021 | 10:00 AM

Share

ಬೀದರ್: ಒಂದ್ಕಡೆ ಕೊರೊನಾ ಕ್ರಿಮಿ ಕಾಟಕೊಡುತ್ತಿದ್ದರು ಅದರ ಬಗ್ಗೆ ಜಾಗ್ರತೆ ವಹಿಸದೆ  ಐನಾತಿ ಕಳ್ಳರು ತಮ್ಮ ಕೈಚಳಕ ತೋರುವುದನ್ನು ಮುಂದುವರಿಸಿದ್ದಾರೆ. ಈ ಐನಾತಿ ಕಳ್ಳರು ಎಟಿಎಂ ಮಶೀನ್ ಕದ್ದುಕೊಂಡು ಹೋಗಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಎಟಿಎಂ ಅನ್ನು ಕದಿಯಲಾಗಿದೆ. 

ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಟಾಟಾ ಕಂಪನಿಯ ಇಂಡಿಕ್ಯಾಷ್ ಎಟಿಎಂ ಇದಾಗಿದೆ.

tata indicash atm machine stolen in aurad town (2)

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

(tata indicash atm machine stolen in aurad town)

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!