Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

ಬಸ್ ನಿಲ್ದಾಣದ ಬಳಿಯೇ ಎಟಿಎಂ ಯಂತ್ರ ಕದ್ದಿರುವ ಔರಾದ್​ನ ಐನಾತಿ ಕಳ್ಳರು, ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. 

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು
ಡಾಟಾ ಪ್ರಾಡಕ್ಟ್ ಸಂಸ್ಥೆಯ ಎಟಿಎಂ ಕೇಂದ್ರ
Follow us
ಸಾಧು ಶ್ರೀನಾಥ್​
|

Updated on: Apr 27, 2021 | 10:00 AM

ಬೀದರ್: ಒಂದ್ಕಡೆ ಕೊರೊನಾ ಕ್ರಿಮಿ ಕಾಟಕೊಡುತ್ತಿದ್ದರು ಅದರ ಬಗ್ಗೆ ಜಾಗ್ರತೆ ವಹಿಸದೆ  ಐನಾತಿ ಕಳ್ಳರು ತಮ್ಮ ಕೈಚಳಕ ತೋರುವುದನ್ನು ಮುಂದುವರಿಸಿದ್ದಾರೆ. ಈ ಐನಾತಿ ಕಳ್ಳರು ಎಟಿಎಂ ಮಶೀನ್ ಕದ್ದುಕೊಂಡು ಹೋಗಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಎಟಿಎಂ ಅನ್ನು ಕದಿಯಲಾಗಿದೆ. 

ಡಾಟಾ ಪ್ರಾಡಕ್ಟ್ ಸಂಸ್ಥೆಯವರು ಈ ಎಟಿಎಂ ಯಂತ್ರವನ್ನು ಅಳವಡಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಟಾಟಾ ಕಂಪನಿಯ ಇಂಡಿಕ್ಯಾಷ್ ಎಟಿಎಂ ಇದಾಗಿದೆ.

tata indicash atm machine stolen in aurad town (2)

ಕೊರೊನಾಗೂ ಅಂಜದೇ ಬಸ್ ನಿಲ್ದಾಣದ ಬಳಿ ಎಟಿಎಂ ಯಂತ್ರ ಕದ್ದ ಔರಾದ್​ನ ಐನಾತಿ ಕಳ್ಳರು

(tata indicash atm machine stolen in aurad town)

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !